July 23, 2026
ಧಾರ್ಮಿಕಬೆಳ್ತಂಗಡಿ

ಇಂದು(ಸೆ.2): ಶ್ರೀ ಕ್ಷೇತ್ರ ಓಡೀಲು ನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಕಾರ್ಯಕ್ರಮ

ಬೆಳ್ತಂಗಡಿ: ಸಂಸ್ಕಾರ ಭಾರತಿ (ರಿ.) ದಕ್ಷಿಣ ಕನ್ನಡಬೆಳ್ತಂಗಡಿ ಘಟಕ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಕ್ಷೇತ್ರ ಓಡೀಲು ಇದರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ಭೂಸೇನೆಯಲ್ಲಿ ಸುದೀರ್ಘ 37 ವರ್ಷ ಭಾರತ ಮಾತೆಯ ಸೇವೆ ಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ಯಾಡಿಗೆ ಆಗಮಿಸಿದ ಹೆಮ್ಮೆಯ ಯೋಧ ಸುವರ್ಣ ವಿ. ವರಕಬೆ ಇವರಿಗೆ ಗೌರವಾಭಿಮಾನಗಳಿಂದ ಸಮರ್ಪಿಸುವ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಕಾರ್ಯಕ್ರಮ ಇಂದು (ಸೆ.2) ಬೆಳಿಗ್ಗೆ 9ಕ್ಕೆ ಶ್ರೀ ಕ್ಷೇತ್ರ ಓಡೀಲು ನಲ್ಲಿ ಜರುಗಲಿದೆ.

Related posts

ಉಜಿರೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಶೇಷ ಗ್ರಾಮ ಸಭೆ

Suddi Udaya

ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

ರಾಯಲ್ ಪೈಂಟ್ ಹಾಗೂ ಬಿಲ್ಡ್ ಟೆಕ್ ಕನ್ಟ್ರಕ್ಷನ್ ಸೊಲ್ಯೂಸನ್ ಸಂಸ್ಥೆಗೆ ಥಾಯ್ಲೆಂಡ್ ನಲ್ಲಿ ಪ್ರಶಸ್ತಿ

Suddi Udaya

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

Suddi Udaya
error: Content is protected !!