July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

ಬೆಳಾಲು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಲೋಕೇಶ್ ಓಣಾಜೆ, ಕಾರ್ಯದರ್ಶಿಯಾಗಿ ರಮೇಶ್ ಮರಕಡ, ಕೋಶಾಧಿಕಾರಿಯಾಗಿ ಕರಿಯಣ್ಣ ಬೇರಿಕೆ ಆಯ್ಕೆಯಾದರು.

ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಕಲ್ಲಾಜೆ, ಉಪಾಧ್ಯಕ್ಷರುಗಳಾಗಿ ಶ್ರೀಮತಿ ಭಾರತಿ ಮರಕಡ ಮತ್ತು ಲೋಕೇಶ್ ಮಂಡಾಲು,ಸಂಘಟನಾ ಕಾರ್ಯದರ್ಶಿಗಳಾಗಿ ರಾಜಗೋಪಾಲ್ ಭಟ್,ಯತೀಶ್ ಕೊಡಂಗೆ ಮತ್ತು ರಾಜೇಶ್ ಗೌಡ ಕುರ್ಕಿಲು ಆಯ್ಕೆಯಾದರು.

Related posts

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಜೆಸಿಐ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!