July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅನುಮತಿ ಇಲ್ಲದೆ ಯಾವುದೇ ಸುದ್ದಿ ಮತ್ತು ಪ್ರಸ್ತುತ ಘಟನೆಗಳ ಮಾಹಿತಿ ಮತ್ತು ಸುದ್ದಿಯನ್ನು ಬಿತ್ತರಿಸುವಂತಿಲ್ಲ. ರಾಷ್ಟ್ರದ ಹಿತಾಸಕ್ತಿಯಿಂದ ಸುದ್ದಿ ಪ್ರಸಾರಕ್ಕೆ ಸಚಿವಾಲಯದ ಅನುಮತಿ ಅಗತ್ಯ. ಆದರೆ ಯೂಟ್ಯೂಬ್ ಚಾನೆಲ್ ಗಳು ಸುದ್ದಿಯನ್ನು ಮತ್ತು ಸುಳ್ಳು ಸುದ್ದಿಯನ್ನು ಬಿತ್ತರ ಮಾಡಿದ್ದಾರೆ ಎಂದು ಹಿಂದೂ ಹೋರಾಟಗಾರ, ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ‌ ಹೇಳಿದ್ದಾರೆ .

ಪ್ರೊಟೆಕ್ಟೆಡ್ ವಿಟ್ನೆಸ್ ಸ್ಕೀಮ್ ಅಡಿಯಲ್ಲಿದ್ದ ಚಿನ್ನಯ್ಯನ ಕಾನೂನು ಬಾಹಿರವಾಗಿ ಸಂದರ್ಶನ ಮಾಡಿದ್ದಾರೆ. ಚಿನ್ನಯ್ಯನ್ನ ಸಂದರ್ಶನವನ್ನು ದೂರು ದಾಖಲಾತಿಗೂ ಮುನ್ನ ಅಥವಾ ದೂರು ದಾಖಲಾದ ನಂತರ ಅಥವಾ ಆರೋಪಿಯಾದ ನಂತರ ಈ ಮೂರು ರೀತಿಯಲ್ಲಿಯೂ ಸಂದರ್ಶನ ತೆಗೆದುಕೊಂಡಿದ್ದರು ಅದು ಅಪರಾಧ. ಈ ಯೂಟ್ಯೂಬರ್ ಗಳ ಹಣಕಾಸಿನ ಬಗ್ಗೆ ತನಿಖೆ ಆಗಬೇಕು ಈ ನಿಟ್ಟಿನಲ್ಲಿ ಎಸ್.ಐಟಿಗೆ ದೂರು ನೀಡಲಾಗಿದೆ ದೂರನ್ನು ಎಸ್.ಐ.ಟಿ ಅಧಿಕಾರಿ ಸೈಮನ್ ಅವರು ಸ್ವೀಕರಿಸಿ ಹಿಂಬರಹ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಮಾಜಿ ಶಾಸಕ ಕೀರ್ತಿಶೇಷ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುoಬದವರಿಂದ ಬೆಳ್ಳಿ ಕಿರೀಟ ಅರ್ಪಣೆ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya
error: Content is protected !!