30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅನುಮತಿ ಇಲ್ಲದೆ ಯಾವುದೇ ಸುದ್ದಿ ಮತ್ತು ಪ್ರಸ್ತುತ ಘಟನೆಗಳ ಮಾಹಿತಿ ಮತ್ತು ಸುದ್ದಿಯನ್ನು ಬಿತ್ತರಿಸುವಂತಿಲ್ಲ. ರಾಷ್ಟ್ರದ ಹಿತಾಸಕ್ತಿಯಿಂದ ಸುದ್ದಿ ಪ್ರಸಾರಕ್ಕೆ ಸಚಿವಾಲಯದ ಅನುಮತಿ ಅಗತ್ಯ. ಆದರೆ ಯೂಟ್ಯೂಬ್ ಚಾನೆಲ್ ಗಳು ಸುದ್ದಿಯನ್ನು ಮತ್ತು ಸುಳ್ಳು ಸುದ್ದಿಯನ್ನು ಬಿತ್ತರ ಮಾಡಿದ್ದಾರೆ ಎಂದು ಹಿಂದೂ ಹೋರಾಟಗಾರ, ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ‌ ಹೇಳಿದ್ದಾರೆ .

ಪ್ರೊಟೆಕ್ಟೆಡ್ ವಿಟ್ನೆಸ್ ಸ್ಕೀಮ್ ಅಡಿಯಲ್ಲಿದ್ದ ಚಿನ್ನಯ್ಯನ ಕಾನೂನು ಬಾಹಿರವಾಗಿ ಸಂದರ್ಶನ ಮಾಡಿದ್ದಾರೆ. ಚಿನ್ನಯ್ಯನ್ನ ಸಂದರ್ಶನವನ್ನು ದೂರು ದಾಖಲಾತಿಗೂ ಮುನ್ನ ಅಥವಾ ದೂರು ದಾಖಲಾದ ನಂತರ ಅಥವಾ ಆರೋಪಿಯಾದ ನಂತರ ಈ ಮೂರು ರೀತಿಯಲ್ಲಿಯೂ ಸಂದರ್ಶನ ತೆಗೆದುಕೊಂಡಿದ್ದರು ಅದು ಅಪರಾಧ. ಈ ಯೂಟ್ಯೂಬರ್ ಗಳ ಹಣಕಾಸಿನ ಬಗ್ಗೆ ತನಿಖೆ ಆಗಬೇಕು ಈ ನಿಟ್ಟಿನಲ್ಲಿ ಎಸ್.ಐಟಿಗೆ ದೂರು ನೀಡಲಾಗಿದೆ ದೂರನ್ನು ಎಸ್.ಐ.ಟಿ ಅಧಿಕಾರಿ ಸೈಮನ್ ಅವರು ಸ್ವೀಕರಿಸಿ ಹಿಂಬರಹ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Related posts

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ನೆರಿಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya
error: Content is protected !!