ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಕೇಂದ್ರವಾದ ಜ್ಞಾನ ನಿಲಯದಲ್ಲಿ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಅತಿ ವಂದನೀಯ ಮೊನಿಸಿಂಜೋರ್ ಜೇಮ್ಸ್ ಪಟ್ಟೆರಿಲ್ ರವರನ್ನು ಸ್ವಾಗತಿಸಲಾಯಿತು.

ಪಾಲನಾ ಸಮಿತಿಯಲ್ಲಿ ಧರ್ಮಾಕ್ಷೆತ್ರದ ಆಡಳಿತಾಧಿಕಾರಕ್ಕೆ ಒಳಗೊಂಡ ದಕ್ಷಿಣ ಕನ್ನಡ. ಉಡುಪಿ, ಕೊಡಗು ಜಿಲ್ಲೆಗಳಿಂದ ವಿಶೇಷ ಪ್ರಿತಿನಿಧಿಗಳು ಭಾಗವಹಿಸಿದರು. ವೇಣೂರು ಧರ್ಮಕೇಂದ್ರದ ಆಲ್ವಿನ್, ಬೆಳ್ತಂಗಡಿ ಧರ್ಮಕೇಂದ್ರದ ಸಿರಿನ್ , ಡಾ| ಸಿಸ್ಟೆರ್ ರೆಮ್ಶಿ ಸಿ ಎಂ ಸಿ, ವಂದನೀಯ ಫಾ| ಸಣ್ಣಿ ಆಲಪ್ಪಾಟ್ಟ್ ನೂತನ ಬಿಷಪ್ ರವರಿಗೆ ಧರ್ಮಕ್ಷೇತ್ರದ ಸರ್ವ ಜನತೆಯ ಸ್ವಾಗತ ಮತ್ತು ಸಹಕಾರದ ಭರವಸೆಯನ್ನು ಕೋರಿದರು.


ಅತಿವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿಯವರು ನೂತನ ಧರ್ಮಾಧ್ಯಕ್ಷರಿಗೆ ಶುಭ ಕೋರಿದರು.

Related posts

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

Suddi Udaya
error: Content is protected !!