July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಕೇಂದ್ರವಾದ ಜ್ಞಾನ ನಿಲಯದಲ್ಲಿ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಅತಿ ವಂದನೀಯ ಮೊನಿಸಿಂಜೋರ್ ಜೇಮ್ಸ್ ಪಟ್ಟೆರಿಲ್ ರವರನ್ನು ಸ್ವಾಗತಿಸಲಾಯಿತು.

ಪಾಲನಾ ಸಮಿತಿಯಲ್ಲಿ ಧರ್ಮಾಕ್ಷೆತ್ರದ ಆಡಳಿತಾಧಿಕಾರಕ್ಕೆ ಒಳಗೊಂಡ ದಕ್ಷಿಣ ಕನ್ನಡ. ಉಡುಪಿ, ಕೊಡಗು ಜಿಲ್ಲೆಗಳಿಂದ ವಿಶೇಷ ಪ್ರಿತಿನಿಧಿಗಳು ಭಾಗವಹಿಸಿದರು. ವೇಣೂರು ಧರ್ಮಕೇಂದ್ರದ ಆಲ್ವಿನ್, ಬೆಳ್ತಂಗಡಿ ಧರ್ಮಕೇಂದ್ರದ ಸಿರಿನ್ , ಡಾ| ಸಿಸ್ಟೆರ್ ರೆಮ್ಶಿ ಸಿ ಎಂ ಸಿ, ವಂದನೀಯ ಫಾ| ಸಣ್ಣಿ ಆಲಪ್ಪಾಟ್ಟ್ ನೂತನ ಬಿಷಪ್ ರವರಿಗೆ ಧರ್ಮಕ್ಷೇತ್ರದ ಸರ್ವ ಜನತೆಯ ಸ್ವಾಗತ ಮತ್ತು ಸಹಕಾರದ ಭರವಸೆಯನ್ನು ಕೋರಿದರು.


ಅತಿವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿಯವರು ನೂತನ ಧರ್ಮಾಧ್ಯಕ್ಷರಿಗೆ ಶುಭ ಕೋರಿದರು.

Related posts

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

Suddi Udaya

ಧರ್ಮಸ್ಥಳ : ಬೋಳಿಯರ್ ನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಸಭೆ

Suddi Udaya
error: Content is protected !!