25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಕೇಂದ್ರವಾದ ಜ್ಞಾನ ನಿಲಯದಲ್ಲಿ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಅತಿ ವಂದನೀಯ ಮೊನಿಸಿಂಜೋರ್ ಜೇಮ್ಸ್ ಪಟ್ಟೆರಿಲ್ ರವರನ್ನು ಸ್ವಾಗತಿಸಲಾಯಿತು.

ಪಾಲನಾ ಸಮಿತಿಯಲ್ಲಿ ಧರ್ಮಾಕ್ಷೆತ್ರದ ಆಡಳಿತಾಧಿಕಾರಕ್ಕೆ ಒಳಗೊಂಡ ದಕ್ಷಿಣ ಕನ್ನಡ. ಉಡುಪಿ, ಕೊಡಗು ಜಿಲ್ಲೆಗಳಿಂದ ವಿಶೇಷ ಪ್ರಿತಿನಿಧಿಗಳು ಭಾಗವಹಿಸಿದರು. ವೇಣೂರು ಧರ್ಮಕೇಂದ್ರದ ಆಲ್ವಿನ್, ಬೆಳ್ತಂಗಡಿ ಧರ್ಮಕೇಂದ್ರದ ಸಿರಿನ್ , ಡಾ| ಸಿಸ್ಟೆರ್ ರೆಮ್ಶಿ ಸಿ ಎಂ ಸಿ, ವಂದನೀಯ ಫಾ| ಸಣ್ಣಿ ಆಲಪ್ಪಾಟ್ಟ್ ನೂತನ ಬಿಷಪ್ ರವರಿಗೆ ಧರ್ಮಕ್ಷೇತ್ರದ ಸರ್ವ ಜನತೆಯ ಸ್ವಾಗತ ಮತ್ತು ಸಹಕಾರದ ಭರವಸೆಯನ್ನು ಕೋರಿದರು.


ಅತಿವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿಯವರು ನೂತನ ಧರ್ಮಾಧ್ಯಕ್ಷರಿಗೆ ಶುಭ ಕೋರಿದರು.

Related posts

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ಫೆ.13: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ವಿತರಣೆ

Suddi Udaya

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!