September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

ಮಚ್ಚಿನ ಗ್ರಾಮ ಪಂಚಾಯತ್ ಹಿಂದೂ ರುದ್ರಭೂಮಿಯಲ್ಲಿ ರಾತ್ರಿ ಸಮಯದಲ್ಲಿ ದಫನ ಮಾಡಲು ಕರೆಂಟ್ ವ್ಯವಸ್ಥೆ ಇಲ್ಲದೆ ಜನರು ತೊಂದರೆ ಅನುಭವಿಸಿದ್ದನ್ನು ಕಂಡು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ ರವರು

ರುದ್ರಭೂಮಿ ಸಮಿತಿಯ ಸದಸ್ಯರೊಂದಿಗೆ ಸೇರಿ ಮಡಂತ್ಯಾರು ಸುವರ್ಣ ಎಲೆಕ್ಟ್ರಿಕಲ್ ಮಾಲಕ ಉಮೇಶ್ ಸುವರ್ಣ ಬೆರ್ಬಲಾಜೆ ಅವರೊಂದಿಗೆ ಕೇಳಿಕೊಂಡಾಗ ಸುಮಾರು ರೂ. 25000 ವೆಚ್ಚದ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಸಮಿತಿ ಹಾಗೂ ಊರವರು ಅಭಿನಂದಿಸಿದರು.

✍️ಹರ್ಷ ಬಳ್ಳಮಂಜ

Related posts

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ

Suddi Udaya

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!