23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

ಮಡಂತ್ಯಾರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ ಸೆ. 5 ರಂದು ನಡೆಯುವ ಸಮಾವೇಶದ ಪೂರ್ವಭಾವಿ ಸಭೆಯನ್ನು ಮಡಂತ್ಯಾರು ಗಣಪತಿ ಮಂಟಪದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಬಳ್ಳಮಂಜ ದೇವಸ್ಥಾನದ ಆಡಳಿತ ಮುಖ್ಯಸ್ಥ ಹರ್ಷ ಸಂಪಿಗೆತಾಯ, ಪ್ರಗತಿ ಎಂಟರ್ ಪ್ರೈಸಸ್ ಮಾಲಕರಾದ ಜಯಂತ್ ಶೆಟ್ಟಿ, ಕೊರಿಂಜ ದೇವಸ್ಥಾನ ಆಡಳಿತ ಮುಖ್ಯಸ್ತರಾದ ಯೋಗೀಶ್ ಕಡ್ತಿಲ, ಬಸವನಗುಡಿ ಬಸವೇಶ್ವರ ದೇವಸ್ಥಾನ ಮುಖ್ಯಸ್ಥರಾದ ಪ್ರಶಾಂತ್, ಪಾರೆಂಕಿ ಮಹಿಷಮರ್ದಿನೀ ದೇವಸ್ಥಾನ ಮಾಜಿ ಅಧ್ಯಕ್ಷ ರತ್ನಕರ ಶೆಟ್ಟಿ ಮುಡಯೂರ್, ವಲಯ ಜನಜಾಗೃತೀ ಮಾಜಿ ಅಧ್ಯಕ್ಷೆ ಪುಷ್ಪಾ ರಾಜ್ ಜೈನ್, ಮಡಂತ್ಯಾರ್ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನ ಮಾಜಿ ಅಧ್ಯಕ್ಷ ಅರವಿಂದ ಜೈನ್, ಜನಜಾಗೃತೀ ಸದಸ್ಯ ಗೋಪಾಲ ಕೋಲಾಜೆ, ವಲಯ ಜನಜಾಗೃತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ , ಯೋಜನೆಯ ಜಿಲ್ಲಾ ನಿರ್ದೇಶಕರಾದ ದಿನೇಶ್, ಯೋಜನಾಧಿಕಾರಿಗಳಾದ ಅಶೋಕ್, ಎಲ್ಲಾ ಒಕ್ಕೂಟದ ಅಧ್ಯಕ್ಷರು ಹಾಗೂ ಎಲ್ಲಾ ದೈವ ದೇವಸ್ಥಾನದ ಮುಖಂಡರು ಉಪಸ್ಥಿತರಿದ್ದರು.

Related posts

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya
error: Content is protected !!