September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಆಂ.ಮಾ. ಶಾಲೆಯ ಕು. ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ, ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ಕು. ಶಾನ್ವಿ ಕುಲಾಲ್ 38 ಕೆಜಿ ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Related posts

ತಾಲೂಕು ಮಟ್ಟದ ಕ್ರೀಡಾಕೂಟ ಎಲ್ ಸಿ ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಅ.8-10: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya

ಬೆಳ್ತಂಗಡಿ: ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

Suddi Udaya

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

Suddi Udaya
error: Content is protected !!