23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅನುಮತಿ ಇಲ್ಲದೆ ಯಾವುದೇ ಸುದ್ದಿ ಮತ್ತು ಪ್ರಸ್ತುತ ಘಟನೆಗಳ ಮಾಹಿತಿ ಮತ್ತು ಸುದ್ದಿಯನ್ನು ಬಿತ್ತರಿಸುವಂತಿಲ್ಲ. ರಾಷ್ಟ್ರದ ಹಿತಾಸಕ್ತಿಯಿಂದ ಸುದ್ದಿ ಪ್ರಸಾರಕ್ಕೆ ಸಚಿವಾಲಯದ ಅನುಮತಿ ಅಗತ್ಯ. ಆದರೆ ಯೂಟ್ಯೂಬ್ ಚಾನೆಲ್ ಗಳು ಸುದ್ದಿಯನ್ನು ಮತ್ತು ಸುಳ್ಳು ಸುದ್ದಿಯನ್ನು ಬಿತ್ತರ ಮಾಡಿದ್ದಾರೆ ಎಂದು ಹಿಂದೂ ಹೋರಾಟಗಾರ, ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ‌ ಹೇಳಿದ್ದಾರೆ .

ಪ್ರೊಟೆಕ್ಟೆಡ್ ವಿಟ್ನೆಸ್ ಸ್ಕೀಮ್ ಅಡಿಯಲ್ಲಿದ್ದ ಚಿನ್ನಯ್ಯನ ಕಾನೂನು ಬಾಹಿರವಾಗಿ ಸಂದರ್ಶನ ಮಾಡಿದ್ದಾರೆ. ಚಿನ್ನಯ್ಯನ್ನ ಸಂದರ್ಶನವನ್ನು ದೂರು ದಾಖಲಾತಿಗೂ ಮುನ್ನ ಅಥವಾ ದೂರು ದಾಖಲಾದ ನಂತರ ಅಥವಾ ಆರೋಪಿಯಾದ ನಂತರ ಈ ಮೂರು ರೀತಿಯಲ್ಲಿಯೂ ಸಂದರ್ಶನ ತೆಗೆದುಕೊಂಡಿದ್ದರು ಅದು ಅಪರಾಧ. ಈ ಯೂಟ್ಯೂಬರ್ ಗಳ ಹಣಕಾಸಿನ ಬಗ್ಗೆ ತನಿಖೆ ಆಗಬೇಕು ಈ ನಿಟ್ಟಿನಲ್ಲಿ ಎಸ್.ಐಟಿಗೆ ದೂರು ನೀಡಲಾಗಿದೆ ದೂರನ್ನು ಎಸ್.ಐ.ಟಿ ಅಧಿಕಾರಿ ಸೈಮನ್ ಅವರು ಸ್ವೀಕರಿಸಿ ಹಿಂಬರಹ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Related posts

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya
error: Content is protected !!