25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅನುಮತಿ ಇಲ್ಲದೆ ಯಾವುದೇ ಸುದ್ದಿ ಮತ್ತು ಪ್ರಸ್ತುತ ಘಟನೆಗಳ ಮಾಹಿತಿ ಮತ್ತು ಸುದ್ದಿಯನ್ನು ಬಿತ್ತರಿಸುವಂತಿಲ್ಲ. ರಾಷ್ಟ್ರದ ಹಿತಾಸಕ್ತಿಯಿಂದ ಸುದ್ದಿ ಪ್ರಸಾರಕ್ಕೆ ಸಚಿವಾಲಯದ ಅನುಮತಿ ಅಗತ್ಯ. ಆದರೆ ಯೂಟ್ಯೂಬ್ ಚಾನೆಲ್ ಗಳು ಸುದ್ದಿಯನ್ನು ಮತ್ತು ಸುಳ್ಳು ಸುದ್ದಿಯನ್ನು ಬಿತ್ತರ ಮಾಡಿದ್ದಾರೆ ಎಂದು ಹಿಂದೂ ಹೋರಾಟಗಾರ, ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ‌ ಹೇಳಿದ್ದಾರೆ .

ಪ್ರೊಟೆಕ್ಟೆಡ್ ವಿಟ್ನೆಸ್ ಸ್ಕೀಮ್ ಅಡಿಯಲ್ಲಿದ್ದ ಚಿನ್ನಯ್ಯನ ಕಾನೂನು ಬಾಹಿರವಾಗಿ ಸಂದರ್ಶನ ಮಾಡಿದ್ದಾರೆ. ಚಿನ್ನಯ್ಯನ್ನ ಸಂದರ್ಶನವನ್ನು ದೂರು ದಾಖಲಾತಿಗೂ ಮುನ್ನ ಅಥವಾ ದೂರು ದಾಖಲಾದ ನಂತರ ಅಥವಾ ಆರೋಪಿಯಾದ ನಂತರ ಈ ಮೂರು ರೀತಿಯಲ್ಲಿಯೂ ಸಂದರ್ಶನ ತೆಗೆದುಕೊಂಡಿದ್ದರು ಅದು ಅಪರಾಧ. ಈ ಯೂಟ್ಯೂಬರ್ ಗಳ ಹಣಕಾಸಿನ ಬಗ್ಗೆ ತನಿಖೆ ಆಗಬೇಕು ಈ ನಿಟ್ಟಿನಲ್ಲಿ ಎಸ್.ಐಟಿಗೆ ದೂರು ನೀಡಲಾಗಿದೆ ದೂರನ್ನು ಎಸ್.ಐ.ಟಿ ಅಧಿಕಾರಿ ಸೈಮನ್ ಅವರು ಸ್ವೀಕರಿಸಿ ಹಿಂಬರಹ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Related posts

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

Suddi Udaya

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

Suddi Udaya

ಎಕ್ಸೆಲ್ ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಒರಿಯಂಟೇಶನ್

Suddi Udaya

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

Suddi Udaya

ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya
error: Content is protected !!