23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಕೇಂದ್ರವಾದ ಜ್ಞಾನ ನಿಲಯದಲ್ಲಿ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಅತಿ ವಂದನೀಯ ಮೊನಿಸಿಂಜೋರ್ ಜೇಮ್ಸ್ ಪಟ್ಟೆರಿಲ್ ರವರನ್ನು ಸ್ವಾಗತಿಸಲಾಯಿತು.

ಪಾಲನಾ ಸಮಿತಿಯಲ್ಲಿ ಧರ್ಮಾಕ್ಷೆತ್ರದ ಆಡಳಿತಾಧಿಕಾರಕ್ಕೆ ಒಳಗೊಂಡ ದಕ್ಷಿಣ ಕನ್ನಡ. ಉಡುಪಿ, ಕೊಡಗು ಜಿಲ್ಲೆಗಳಿಂದ ವಿಶೇಷ ಪ್ರಿತಿನಿಧಿಗಳು ಭಾಗವಹಿಸಿದರು. ವೇಣೂರು ಧರ್ಮಕೇಂದ್ರದ ಆಲ್ವಿನ್, ಬೆಳ್ತಂಗಡಿ ಧರ್ಮಕೇಂದ್ರದ ಸಿರಿನ್ , ಡಾ| ಸಿಸ್ಟೆರ್ ರೆಮ್ಶಿ ಸಿ ಎಂ ಸಿ, ವಂದನೀಯ ಫಾ| ಸಣ್ಣಿ ಆಲಪ್ಪಾಟ್ಟ್ ನೂತನ ಬಿಷಪ್ ರವರಿಗೆ ಧರ್ಮಕ್ಷೇತ್ರದ ಸರ್ವ ಜನತೆಯ ಸ್ವಾಗತ ಮತ್ತು ಸಹಕಾರದ ಭರವಸೆಯನ್ನು ಕೋರಿದರು.


ಅತಿವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿಯವರು ನೂತನ ಧರ್ಮಾಧ್ಯಕ್ಷರಿಗೆ ಶುಭ ಕೋರಿದರು.

Related posts

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ನಲ್ಲಿ ವಾಣಿ ಪ.ಪೂ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

Suddi Udaya

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya
error: Content is protected !!