July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಕೇಂದ್ರವಾದ ಜ್ಞಾನ ನಿಲಯದಲ್ಲಿ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಅತಿ ವಂದನೀಯ ಮೊನಿಸಿಂಜೋರ್ ಜೇಮ್ಸ್ ಪಟ್ಟೆರಿಲ್ ರವರನ್ನು ಸ್ವಾಗತಿಸಲಾಯಿತು.

ಪಾಲನಾ ಸಮಿತಿಯಲ್ಲಿ ಧರ್ಮಾಕ್ಷೆತ್ರದ ಆಡಳಿತಾಧಿಕಾರಕ್ಕೆ ಒಳಗೊಂಡ ದಕ್ಷಿಣ ಕನ್ನಡ. ಉಡುಪಿ, ಕೊಡಗು ಜಿಲ್ಲೆಗಳಿಂದ ವಿಶೇಷ ಪ್ರಿತಿನಿಧಿಗಳು ಭಾಗವಹಿಸಿದರು. ವೇಣೂರು ಧರ್ಮಕೇಂದ್ರದ ಆಲ್ವಿನ್, ಬೆಳ್ತಂಗಡಿ ಧರ್ಮಕೇಂದ್ರದ ಸಿರಿನ್ , ಡಾ| ಸಿಸ್ಟೆರ್ ರೆಮ್ಶಿ ಸಿ ಎಂ ಸಿ, ವಂದನೀಯ ಫಾ| ಸಣ್ಣಿ ಆಲಪ್ಪಾಟ್ಟ್ ನೂತನ ಬಿಷಪ್ ರವರಿಗೆ ಧರ್ಮಕ್ಷೇತ್ರದ ಸರ್ವ ಜನತೆಯ ಸ್ವಾಗತ ಮತ್ತು ಸಹಕಾರದ ಭರವಸೆಯನ್ನು ಕೋರಿದರು.


ಅತಿವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿಯವರು ನೂತನ ಧರ್ಮಾಧ್ಯಕ್ಷರಿಗೆ ಶುಭ ಕೋರಿದರು.

Related posts

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!