23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಕೇಂದ್ರವಾದ ಜ್ಞಾನ ನಿಲಯದಲ್ಲಿ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಅತಿ ವಂದನೀಯ ಮೊನಿಸಿಂಜೋರ್ ಜೇಮ್ಸ್ ಪಟ್ಟೆರಿಲ್ ರವರನ್ನು ಸ್ವಾಗತಿಸಲಾಯಿತು.

ಪಾಲನಾ ಸಮಿತಿಯಲ್ಲಿ ಧರ್ಮಾಕ್ಷೆತ್ರದ ಆಡಳಿತಾಧಿಕಾರಕ್ಕೆ ಒಳಗೊಂಡ ದಕ್ಷಿಣ ಕನ್ನಡ. ಉಡುಪಿ, ಕೊಡಗು ಜಿಲ್ಲೆಗಳಿಂದ ವಿಶೇಷ ಪ್ರಿತಿನಿಧಿಗಳು ಭಾಗವಹಿಸಿದರು. ವೇಣೂರು ಧರ್ಮಕೇಂದ್ರದ ಆಲ್ವಿನ್, ಬೆಳ್ತಂಗಡಿ ಧರ್ಮಕೇಂದ್ರದ ಸಿರಿನ್ , ಡಾ| ಸಿಸ್ಟೆರ್ ರೆಮ್ಶಿ ಸಿ ಎಂ ಸಿ, ವಂದನೀಯ ಫಾ| ಸಣ್ಣಿ ಆಲಪ್ಪಾಟ್ಟ್ ನೂತನ ಬಿಷಪ್ ರವರಿಗೆ ಧರ್ಮಕ್ಷೇತ್ರದ ಸರ್ವ ಜನತೆಯ ಸ್ವಾಗತ ಮತ್ತು ಸಹಕಾರದ ಭರವಸೆಯನ್ನು ಕೋರಿದರು.


ಅತಿವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿಯವರು ನೂತನ ಧರ್ಮಾಧ್ಯಕ್ಷರಿಗೆ ಶುಭ ಕೋರಿದರು.

Related posts

ಮೇ 14ರಿಂದ 24ರವರೆಗೆ ಕುಲಶೇಖರ ವೀರನಾರಾಯಣ ದೇವರಿಗೆ ಬ್ರಹ್ಮಕಲಶದ ವೈಭವ : ರೂ. 10 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ: ಪತ್ರಿಕಾಗೋಷ್ಠಿಯಲ್ಲಿ ಮಯೂರ್ ಉಳ್ಳಾಲ್ ಮಾಹಿತಿ

Suddi Udaya

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya
error: Content is protected !!