25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಕೇಂದ್ರವಾದ ಜ್ಞಾನ ನಿಲಯದಲ್ಲಿ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಅತಿ ವಂದನೀಯ ಮೊನಿಸಿಂಜೋರ್ ಜೇಮ್ಸ್ ಪಟ್ಟೆರಿಲ್ ರವರನ್ನು ಸ್ವಾಗತಿಸಲಾಯಿತು.

ಪಾಲನಾ ಸಮಿತಿಯಲ್ಲಿ ಧರ್ಮಾಕ್ಷೆತ್ರದ ಆಡಳಿತಾಧಿಕಾರಕ್ಕೆ ಒಳಗೊಂಡ ದಕ್ಷಿಣ ಕನ್ನಡ. ಉಡುಪಿ, ಕೊಡಗು ಜಿಲ್ಲೆಗಳಿಂದ ವಿಶೇಷ ಪ್ರಿತಿನಿಧಿಗಳು ಭಾಗವಹಿಸಿದರು. ವೇಣೂರು ಧರ್ಮಕೇಂದ್ರದ ಆಲ್ವಿನ್, ಬೆಳ್ತಂಗಡಿ ಧರ್ಮಕೇಂದ್ರದ ಸಿರಿನ್ , ಡಾ| ಸಿಸ್ಟೆರ್ ರೆಮ್ಶಿ ಸಿ ಎಂ ಸಿ, ವಂದನೀಯ ಫಾ| ಸಣ್ಣಿ ಆಲಪ್ಪಾಟ್ಟ್ ನೂತನ ಬಿಷಪ್ ರವರಿಗೆ ಧರ್ಮಕ್ಷೇತ್ರದ ಸರ್ವ ಜನತೆಯ ಸ್ವಾಗತ ಮತ್ತು ಸಹಕಾರದ ಭರವಸೆಯನ್ನು ಕೋರಿದರು.


ಅತಿವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿಯವರು ನೂತನ ಧರ್ಮಾಧ್ಯಕ್ಷರಿಗೆ ಶುಭ ಕೋರಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿಯಲ್ಲಿ ಶ್ರೀಮತಿ ಆಶಾಲತಾಪ್ರಶಾಂತ್ ರವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರ ಅದ್ಭುತ ರಂಗೋಲಿ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಮಡಂತ್ಯಾರು ಹಾರಬೆ ಕ್ರಾಸ್ ಬಳಿ ಬೈಕ್ ಗಳ ಮುಖಾಮುಖಿ ಡಿಕ್ಕಿ

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!