37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುವರ್ಣ ವಿ. ವರಕಬೆ ಅವರಿಗೆ ಓಡೀಲುವಿನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಪ್ರದಾನ

ಪಡoಗಡಿ :ಸಂಸ್ಕಾರ ಭಾರತಿ ದಕ್ಷಿಣ ಕನ್ನಡ ಬೆಳ್ತಂಗಡಿ ಘಟಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಕ್ಷೇತ್ರ ಓಡೀಲು ಇದರ ಆಶ್ರಯದಲ್ಲಿ ಭಾರತೀಯ ಭೂಸೇನೆಯಲ್ಲಿ ಸುದೀರ್ಘ 37 ವರ್ಷ ಭಾರತ ಮಾತೆಯ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಆಗಮಿಸಿದ ಹೆಮ್ಮೆಯ ಯೋಧ ಸುವರ್ಣ ವಿ ವರಕಬೆ ಇವರಿಗೆ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಪ್ರಧಾನ ಗೌರವಾಭಿಮಾನದ ಅಭಿನಂದನಾ ಕಾರ್ಯಕ್ರಮ ಸೆ.2 ರoದು ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಾಲ್‌ನಲ್ಲಿ‌ ಜರಗಿತು.

ಈ ಸಂದರ್ಭದಲ್ಲಿ ಸಂಸ್ಕಾರ ಭಾರತಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಪ್ರಧಾನ ಸಂಚಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಸೈನಿಕರ‌‌ ಸoಘದ ಪ್ರಮುಖರು ಸೂರಪ್ಪ ಗೌಡ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯ, ಕಾರ್ಯದರ್ಶಿ ಸಂತೋಷ್ ಶೆಟ್ಟಿ ಅಲ್ಲಂದೋಡಿ‌, ಉಪಾಧ್ಯಕ್ಷರಾದ ರುದೇಶ್ ಕುಮಾರ್, ಯಶೋದರ ಶೆಟ್ಟಿ ಅರ್ಕಜೆ, ನವೀನ್ ಪಡಂಗಡಿ, ಸoತೋಷ್ ಕುಮಾರ್ ಜೈನ್ ಪಡoಗಡಿ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷ ಗಣೇಶ್ ಕುಲಾಲ್, ಪ್ರಮುಖರಾದ ಆನಂದ ಶೆಟ್ಟಿ ವಾತ್ಸಲ್ಯ, ಎಸ್ ಗಂಗಾಧರ ರಾವ್ ಕೆವುಡೇಲು, ವಿವೇಕಾನಂದ ಶೆಣೈ ಮದ್ದಡ್ಕ, ಶ್ರೀಧರ ಪೂಜಾರಿ ವರಕಬೆ, ಗಂಗಾಧರ ಪೂಜಾರಿ ವರಕಬೆ, ಅಶ್ವಿತ್ ಕುಲಾಲ್ ಓಡೀಲು, ಸಂದೇಶ್ ಅನಿಲ, ಯೋಗೇಶ್ ಶೆಟ್ಟಿ ಅನಿಲ, ಮನಮೋಹನ್ ನಾಯಕ್, ಗಣೇಶ್ ಶೆಟ್ಟಿ ಅರ್ಕಜೆ, ವಿಠಲ ಆಚಾರ್ಯ ಗುರುವಾಯನಕೆರೆ, ಜಯರಾಮ್ ಶೆಟ್ಟಿ ಕೆoಬರ್ಜೆ ಮತ್ತಿತರರು ಉಪಸ್ಥಿತರಿದ್ದರು.

Related posts

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಚಾರ್ಮಾಡಿ: ನ್ಯೂ ಮೋನಿಯಾ, ಅತಿಸಾರ ಭೇದಿ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!