25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

ಮಚ್ಚಿನ ಗ್ರಾಮ ಪಂಚಾಯತ್ ಹಿಂದೂ ರುದ್ರಭೂಮಿಯಲ್ಲಿ ರಾತ್ರಿ ಸಮಯದಲ್ಲಿ ದಫನ ಮಾಡಲು ಕರೆಂಟ್ ವ್ಯವಸ್ಥೆ ಇಲ್ಲದೆ ಜನರು ತೊಂದರೆ ಅನುಭವಿಸಿದ್ದನ್ನು ಕಂಡು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ ರವರು

ರುದ್ರಭೂಮಿ ಸಮಿತಿಯ ಸದಸ್ಯರೊಂದಿಗೆ ಸೇರಿ ಮಡಂತ್ಯಾರು ಸುವರ್ಣ ಎಲೆಕ್ಟ್ರಿಕಲ್ ಮಾಲಕ ಉಮೇಶ್ ಸುವರ್ಣ ಬೆರ್ಬಲಾಜೆ ಅವರೊಂದಿಗೆ ಕೇಳಿಕೊಂಡಾಗ ಸುಮಾರು ರೂ. 25000 ವೆಚ್ಚದ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಸಮಿತಿ ಹಾಗೂ ಊರವರು ಅಭಿನಂದಿಸಿದರು.

✍️ಹರ್ಷ ಬಳ್ಳಮಂಜ

Related posts

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದೀಪಾವಳಿ ಆಚರಣೆ

Suddi Udaya

ಇಂದಬೆಟ್ಟು : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

Suddi Udaya
error: Content is protected !!