ಮಚ್ಚಿನ ಗ್ರಾಮ ಪಂಚಾಯತ್ ಹಿಂದೂ ರುದ್ರಭೂಮಿಯಲ್ಲಿ ರಾತ್ರಿ ಸಮಯದಲ್ಲಿ ದಫನ ಮಾಡಲು ಕರೆಂಟ್ ವ್ಯವಸ್ಥೆ ಇಲ್ಲದೆ ಜನರು ತೊಂದರೆ ಅನುಭವಿಸಿದ್ದನ್ನು ಕಂಡು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ ರವರು
ರುದ್ರಭೂಮಿ ಸಮಿತಿಯ ಸದಸ್ಯರೊಂದಿಗೆ ಸೇರಿ ಮಡಂತ್ಯಾರು ಸುವರ್ಣ ಎಲೆಕ್ಟ್ರಿಕಲ್ ಮಾಲಕ ಉಮೇಶ್ ಸುವರ್ಣ ಬೆರ್ಬಲಾಜೆ ಅವರೊಂದಿಗೆ ಕೇಳಿಕೊಂಡಾಗ ಸುಮಾರು ರೂ. 25000 ವೆಚ್ಚದ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಸಮಿತಿ ಹಾಗೂ ಊರವರು ಅಭಿನಂದಿಸಿದರು.
✍️ಹರ್ಷ ಬಳ್ಳಮಂಜ












