September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

ಮಡಂತ್ಯಾರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ ಸೆ. 5 ರಂದು ನಡೆಯುವ ಸಮಾವೇಶದ ಪೂರ್ವಭಾವಿ ಸಭೆಯನ್ನು ಮಡಂತ್ಯಾರು ಗಣಪತಿ ಮಂಟಪದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಬಳ್ಳಮಂಜ ದೇವಸ್ಥಾನದ ಆಡಳಿತ ಮುಖ್ಯಸ್ಥ ಹರ್ಷ ಸಂಪಿಗೆತಾಯ, ಪ್ರಗತಿ ಎಂಟರ್ ಪ್ರೈಸಸ್ ಮಾಲಕರಾದ ಜಯಂತ್ ಶೆಟ್ಟಿ, ಕೊರಿಂಜ ದೇವಸ್ಥಾನ ಆಡಳಿತ ಮುಖ್ಯಸ್ತರಾದ ಯೋಗೀಶ್ ಕಡ್ತಿಲ, ಬಸವನಗುಡಿ ಬಸವೇಶ್ವರ ದೇವಸ್ಥಾನ ಮುಖ್ಯಸ್ಥರಾದ ಪ್ರಶಾಂತ್, ಪಾರೆಂಕಿ ಮಹಿಷಮರ್ದಿನೀ ದೇವಸ್ಥಾನ ಮಾಜಿ ಅಧ್ಯಕ್ಷ ರತ್ನಕರ ಶೆಟ್ಟಿ ಮುಡಯೂರ್, ವಲಯ ಜನಜಾಗೃತೀ ಮಾಜಿ ಅಧ್ಯಕ್ಷೆ ಪುಷ್ಪಾ ರಾಜ್ ಜೈನ್, ಮಡಂತ್ಯಾರ್ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನ ಮಾಜಿ ಅಧ್ಯಕ್ಷ ಅರವಿಂದ ಜೈನ್, ಜನಜಾಗೃತೀ ಸದಸ್ಯ ಗೋಪಾಲ ಕೋಲಾಜೆ, ವಲಯ ಜನಜಾಗೃತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ , ಯೋಜನೆಯ ಜಿಲ್ಲಾ ನಿರ್ದೇಶಕರಾದ ದಿನೇಶ್, ಯೋಜನಾಧಿಕಾರಿಗಳಾದ ಅಶೋಕ್, ಎಲ್ಲಾ ಒಕ್ಕೂಟದ ಅಧ್ಯಕ್ಷರು ಹಾಗೂ ಎಲ್ಲಾ ದೈವ ದೇವಸ್ಥಾನದ ಮುಖಂಡರು ಉಪಸ್ಥಿತರಿದ್ದರು.

Related posts

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

Suddi Udaya

ಪರಿಶಿಷ್ಟ ಜಾತಿ-ಪಂಗಡಗಳ ವಿಶೇಷ ಗ್ರಾಮಸಭೆ ಬೆನ್ನಲ್ಲೇ ಸ್ಥಳಕ್ಕೆ ಬಂದ ಅಧಿಕಾರಿಗಳು – ನಡುಗುಡ್ಡೆ ಕಾಲುಸಂಕ ಪ್ರದೇಶ ಹಾಗೂ ರಸ್ತೆ ವಂಚಿತ ಬಜಕ್ರೆಸಾಲು ಪ್ರದೇಶದಲ್ಲಿ ಸಮಸ್ಯೆಗಳ ಪರಿಶೀಲನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆ : ಬಂಗೇರ ಖಂಡನೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!