25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

ಮಡಂತ್ಯಾರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ ಸೆ. 5 ರಂದು ನಡೆಯುವ ಸಮಾವೇಶದ ಪೂರ್ವಭಾವಿ ಸಭೆಯನ್ನು ಮಡಂತ್ಯಾರು ಗಣಪತಿ ಮಂಟಪದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಬಳ್ಳಮಂಜ ದೇವಸ್ಥಾನದ ಆಡಳಿತ ಮುಖ್ಯಸ್ಥ ಹರ್ಷ ಸಂಪಿಗೆತಾಯ, ಪ್ರಗತಿ ಎಂಟರ್ ಪ್ರೈಸಸ್ ಮಾಲಕರಾದ ಜಯಂತ್ ಶೆಟ್ಟಿ, ಕೊರಿಂಜ ದೇವಸ್ಥಾನ ಆಡಳಿತ ಮುಖ್ಯಸ್ತರಾದ ಯೋಗೀಶ್ ಕಡ್ತಿಲ, ಬಸವನಗುಡಿ ಬಸವೇಶ್ವರ ದೇವಸ್ಥಾನ ಮುಖ್ಯಸ್ಥರಾದ ಪ್ರಶಾಂತ್, ಪಾರೆಂಕಿ ಮಹಿಷಮರ್ದಿನೀ ದೇವಸ್ಥಾನ ಮಾಜಿ ಅಧ್ಯಕ್ಷ ರತ್ನಕರ ಶೆಟ್ಟಿ ಮುಡಯೂರ್, ವಲಯ ಜನಜಾಗೃತೀ ಮಾಜಿ ಅಧ್ಯಕ್ಷೆ ಪುಷ್ಪಾ ರಾಜ್ ಜೈನ್, ಮಡಂತ್ಯಾರ್ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನ ಮಾಜಿ ಅಧ್ಯಕ್ಷ ಅರವಿಂದ ಜೈನ್, ಜನಜಾಗೃತೀ ಸದಸ್ಯ ಗೋಪಾಲ ಕೋಲಾಜೆ, ವಲಯ ಜನಜಾಗೃತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ , ಯೋಜನೆಯ ಜಿಲ್ಲಾ ನಿರ್ದೇಶಕರಾದ ದಿನೇಶ್, ಯೋಜನಾಧಿಕಾರಿಗಳಾದ ಅಶೋಕ್, ಎಲ್ಲಾ ಒಕ್ಕೂಟದ ಅಧ್ಯಕ್ಷರು ಹಾಗೂ ಎಲ್ಲಾ ದೈವ ದೇವಸ್ಥಾನದ ಮುಖಂಡರು ಉಪಸ್ಥಿತರಿದ್ದರು.

Related posts

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಹಿಂದೂ ರುದ್ರಭೂಮಿಗಾಗಿ ನೆರಿಯ ಗ್ರಾಮಸಭೆಯಲ್ಲಿ ಪಂಚಾಯತ್ ಮತ್ತು ಗ್ರಾಮಸ್ಥರ ನಡುವೆ ಚರ್ಚೆ,

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

Suddi Udaya

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya
error: Content is protected !!