July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

ಮಡಂತ್ಯಾರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ ಸೆ. 5 ರಂದು ನಡೆಯುವ ಸಮಾವೇಶದ ಪೂರ್ವಭಾವಿ ಸಭೆಯನ್ನು ಮಡಂತ್ಯಾರು ಗಣಪತಿ ಮಂಟಪದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಬಳ್ಳಮಂಜ ದೇವಸ್ಥಾನದ ಆಡಳಿತ ಮುಖ್ಯಸ್ಥ ಹರ್ಷ ಸಂಪಿಗೆತಾಯ, ಪ್ರಗತಿ ಎಂಟರ್ ಪ್ರೈಸಸ್ ಮಾಲಕರಾದ ಜಯಂತ್ ಶೆಟ್ಟಿ, ಕೊರಿಂಜ ದೇವಸ್ಥಾನ ಆಡಳಿತ ಮುಖ್ಯಸ್ತರಾದ ಯೋಗೀಶ್ ಕಡ್ತಿಲ, ಬಸವನಗುಡಿ ಬಸವೇಶ್ವರ ದೇವಸ್ಥಾನ ಮುಖ್ಯಸ್ಥರಾದ ಪ್ರಶಾಂತ್, ಪಾರೆಂಕಿ ಮಹಿಷಮರ್ದಿನೀ ದೇವಸ್ಥಾನ ಮಾಜಿ ಅಧ್ಯಕ್ಷ ರತ್ನಕರ ಶೆಟ್ಟಿ ಮುಡಯೂರ್, ವಲಯ ಜನಜಾಗೃತೀ ಮಾಜಿ ಅಧ್ಯಕ್ಷೆ ಪುಷ್ಪಾ ರಾಜ್ ಜೈನ್, ಮಡಂತ್ಯಾರ್ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನ ಮಾಜಿ ಅಧ್ಯಕ್ಷ ಅರವಿಂದ ಜೈನ್, ಜನಜಾಗೃತೀ ಸದಸ್ಯ ಗೋಪಾಲ ಕೋಲಾಜೆ, ವಲಯ ಜನಜಾಗೃತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ , ಯೋಜನೆಯ ಜಿಲ್ಲಾ ನಿರ್ದೇಶಕರಾದ ದಿನೇಶ್, ಯೋಜನಾಧಿಕಾರಿಗಳಾದ ಅಶೋಕ್, ಎಲ್ಲಾ ಒಕ್ಕೂಟದ ಅಧ್ಯಕ್ಷರು ಹಾಗೂ ಎಲ್ಲಾ ದೈವ ದೇವಸ್ಥಾನದ ಮುಖಂಡರು ಉಪಸ್ಥಿತರಿದ್ದರು.

Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

Suddi Udaya

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya

ಖೋ ಖೋ ಪಂದ್ಯಾಟ: ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ದಾನ

Suddi Udaya

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya
error: Content is protected !!