July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇಶಭಕ್ತಿ ಗುಂಪು ಗಾಯನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ


ಮಡಂತ್ಯಾರು: ಸುದ್ದಿ ಸಮೂಹ ಸಂಸ್ಥೆ ಪ್ರಸ್ತುತ ಪಡಿಸುವ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಾಯೋಜಕತ್ವದಲ್ಲಿ 79 ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ನಡೆದ ದೇಶಭಕ್ತಿ ಗುಂಪು ಗಾಯನ ಸ್ಪರ್ಧೆಯು ಆ. 31 ರಂದು ನಡೆಯಿತು.

ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಕೃತಿ ಎಲ್ ಪೂಜಾರಿ, ಸಮನ್ವಿ ಶೆಟ್ಟಿ, ಆದಿತ್ರಿ ನಾರಾಯಣ್ ಶೆಟ್ಟಿ, ಆರುಷಿ ಪಿ ಶೆಟ್ಟಿ ರವರು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

Related posts

ಹೊಸಂಗಡಿ: ಸೂರ್ಯನಾರಾಯಣ ದೇವಸ್ಥಾನದ ಬಳಿಯ ಫಲ್ಗುಣಿ ನದಿಯ ಬಲದಂಡೆ ಸಂರಕ್ಷಣಾ ಕಾಮಗಾರಿಗೆ ರೂ.50 ಲಕ್ಷ ಅನುದಾನ– ಶಾಸಕ ಹರೀಶ್ ಪೂಂಜ

Suddi Udaya

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ಮೇಲಂತಬೆಟ್ಟು: ಪಕ್ಕಿದಕಲ ನವೋದಯ ಯುವಕ & ಯುವತಿ ಮಂಡಲದ 27ನೇ ವರ್ಷದ ಸಾರ್ವಜನಿಕ ಆಟೋಟ ಸ್ಪರ್ಧೆ ಹಾಗೂ ಮೋಟೋಕ್ರಾಸ್ 2025 ಪೋಸ್ಟರ್ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya
error: Content is protected !!