July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಕೇಂದ್ರವಾದ ಜ್ಞಾನ ನಿಲಯದಲ್ಲಿ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಅತಿ ವಂದನೀಯ ಮೊನಿಸಿಂಜೋರ್ ಜೇಮ್ಸ್ ಪಟ್ಟೆರಿಲ್ ರವರನ್ನು ಸ್ವಾಗತಿಸಲಾಯಿತು.

ಪಾಲನಾ ಸಮಿತಿಯಲ್ಲಿ ಧರ್ಮಾಕ್ಷೆತ್ರದ ಆಡಳಿತಾಧಿಕಾರಕ್ಕೆ ಒಳಗೊಂಡ ದಕ್ಷಿಣ ಕನ್ನಡ. ಉಡುಪಿ, ಕೊಡಗು ಜಿಲ್ಲೆಗಳಿಂದ ವಿಶೇಷ ಪ್ರಿತಿನಿಧಿಗಳು ಭಾಗವಹಿಸಿದರು. ವೇಣೂರು ಧರ್ಮಕೇಂದ್ರದ ಆಲ್ವಿನ್, ಬೆಳ್ತಂಗಡಿ ಧರ್ಮಕೇಂದ್ರದ ಸಿರಿನ್ , ಡಾ| ಸಿಸ್ಟೆರ್ ರೆಮ್ಶಿ ಸಿ ಎಂ ಸಿ, ವಂದನೀಯ ಫಾ| ಸಣ್ಣಿ ಆಲಪ್ಪಾಟ್ಟ್ ನೂತನ ಬಿಷಪ್ ರವರಿಗೆ ಧರ್ಮಕ್ಷೇತ್ರದ ಸರ್ವ ಜನತೆಯ ಸ್ವಾಗತ ಮತ್ತು ಸಹಕಾರದ ಭರವಸೆಯನ್ನು ಕೋರಿದರು.


ಅತಿವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿಯವರು ನೂತನ ಧರ್ಮಾಧ್ಯಕ್ಷರಿಗೆ ಶುಭ ಕೋರಿದರು.

Related posts

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ಡಾ. ಟಿ. ವಿ. ಜೋಸೆಫ್ ರಸ್ತೆ” ನಾಮಫಲಕ ಅನಾವರಣ – ಕಾರುಣ್ಯ ಸ್ಪರ್ಶಂ ಯೋಜನೆಯಡಿ ಚಿಕಿತ್ಸಾ ಸಹಾಯಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya
error: Content is protected !!