July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

ಮಚ್ಚಿನ ಗ್ರಾಮ ಪಂಚಾಯತ್ ಹಿಂದೂ ರುದ್ರಭೂಮಿಯಲ್ಲಿ ರಾತ್ರಿ ಸಮಯದಲ್ಲಿ ದಫನ ಮಾಡಲು ಕರೆಂಟ್ ವ್ಯವಸ್ಥೆ ಇಲ್ಲದೆ ಜನರು ತೊಂದರೆ ಅನುಭವಿಸಿದ್ದನ್ನು ಕಂಡು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ ರವರು

ರುದ್ರಭೂಮಿ ಸಮಿತಿಯ ಸದಸ್ಯರೊಂದಿಗೆ ಸೇರಿ ಮಡಂತ್ಯಾರು ಸುವರ್ಣ ಎಲೆಕ್ಟ್ರಿಕಲ್ ಮಾಲಕ ಉಮೇಶ್ ಸುವರ್ಣ ಬೆರ್ಬಲಾಜೆ ಅವರೊಂದಿಗೆ ಕೇಳಿಕೊಂಡಾಗ ಸುಮಾರು ರೂ. 25000 ವೆಚ್ಚದ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಸಮಿತಿ ಹಾಗೂ ಊರವರು ಅಭಿನಂದಿಸಿದರು.

✍️ಹರ್ಷ ಬಳ್ಳಮಂಜ

Related posts

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya
error: Content is protected !!