25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

ಮಚ್ಚಿನ ಗ್ರಾಮ ಪಂಚಾಯತ್ ಹಿಂದೂ ರುದ್ರಭೂಮಿಯಲ್ಲಿ ರಾತ್ರಿ ಸಮಯದಲ್ಲಿ ದಫನ ಮಾಡಲು ಕರೆಂಟ್ ವ್ಯವಸ್ಥೆ ಇಲ್ಲದೆ ಜನರು ತೊಂದರೆ ಅನುಭವಿಸಿದ್ದನ್ನು ಕಂಡು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ ರವರು

ರುದ್ರಭೂಮಿ ಸಮಿತಿಯ ಸದಸ್ಯರೊಂದಿಗೆ ಸೇರಿ ಮಡಂತ್ಯಾರು ಸುವರ್ಣ ಎಲೆಕ್ಟ್ರಿಕಲ್ ಮಾಲಕ ಉಮೇಶ್ ಸುವರ್ಣ ಬೆರ್ಬಲಾಜೆ ಅವರೊಂದಿಗೆ ಕೇಳಿಕೊಂಡಾಗ ಸುಮಾರು ರೂ. 25000 ವೆಚ್ಚದ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಸಮಿತಿ ಹಾಗೂ ಊರವರು ಅಭಿನಂದಿಸಿದರು.

✍️ಹರ್ಷ ಬಳ್ಳಮಂಜ

Related posts

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಪಿಎಂ ಶ್ರೀ ಸರ್ಕಾರಿ ಮಾದರಿ ಬೆಳ್ತಂಗಡಿ ಶಾಲೆಗೆ ಧರ್ಮಸ್ಥಳದ ‘ಜ್ಞಾನ ವಿಕಾಸ’ ತಂಡ ಭೇಟಿ: ಸ್ಮಾರ್ಟ್ ಕ್ಲಾಸ್ ವೀಕ್ಷಣೆ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya
error: Content is protected !!