September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

ಮಚ್ಚಿನ ಗ್ರಾಮ ಪಂಚಾಯತ್ ಹಿಂದೂ ರುದ್ರಭೂಮಿಯಲ್ಲಿ ರಾತ್ರಿ ಸಮಯದಲ್ಲಿ ದಫನ ಮಾಡಲು ಕರೆಂಟ್ ವ್ಯವಸ್ಥೆ ಇಲ್ಲದೆ ಜನರು ತೊಂದರೆ ಅನುಭವಿಸಿದ್ದನ್ನು ಕಂಡು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ ರವರು

ರುದ್ರಭೂಮಿ ಸಮಿತಿಯ ಸದಸ್ಯರೊಂದಿಗೆ ಸೇರಿ ಮಡಂತ್ಯಾರು ಸುವರ್ಣ ಎಲೆಕ್ಟ್ರಿಕಲ್ ಮಾಲಕ ಉಮೇಶ್ ಸುವರ್ಣ ಬೆರ್ಬಲಾಜೆ ಅವರೊಂದಿಗೆ ಕೇಳಿಕೊಂಡಾಗ ಸುಮಾರು ರೂ. 25000 ವೆಚ್ಚದ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಸಮಿತಿ ಹಾಗೂ ಊರವರು ಅಭಿನಂದಿಸಿದರು.

✍️ಹರ್ಷ ಬಳ್ಳಮಂಜ

Related posts

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya

ಶ್ರೀ ಕ್ಷೇತ್ರ ಓಡೀಲು 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!