23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

ಮಡಂತ್ಯಾರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ ಸೆ. 5 ರಂದು ನಡೆಯುವ ಸಮಾವೇಶದ ಪೂರ್ವಭಾವಿ ಸಭೆಯನ್ನು ಮಡಂತ್ಯಾರು ಗಣಪತಿ ಮಂಟಪದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಬಳ್ಳಮಂಜ ದೇವಸ್ಥಾನದ ಆಡಳಿತ ಮುಖ್ಯಸ್ಥ ಹರ್ಷ ಸಂಪಿಗೆತಾಯ, ಪ್ರಗತಿ ಎಂಟರ್ ಪ್ರೈಸಸ್ ಮಾಲಕರಾದ ಜಯಂತ್ ಶೆಟ್ಟಿ, ಕೊರಿಂಜ ದೇವಸ್ಥಾನ ಆಡಳಿತ ಮುಖ್ಯಸ್ತರಾದ ಯೋಗೀಶ್ ಕಡ್ತಿಲ, ಬಸವನಗುಡಿ ಬಸವೇಶ್ವರ ದೇವಸ್ಥಾನ ಮುಖ್ಯಸ್ಥರಾದ ಪ್ರಶಾಂತ್, ಪಾರೆಂಕಿ ಮಹಿಷಮರ್ದಿನೀ ದೇವಸ್ಥಾನ ಮಾಜಿ ಅಧ್ಯಕ್ಷ ರತ್ನಕರ ಶೆಟ್ಟಿ ಮುಡಯೂರ್, ವಲಯ ಜನಜಾಗೃತೀ ಮಾಜಿ ಅಧ್ಯಕ್ಷೆ ಪುಷ್ಪಾ ರಾಜ್ ಜೈನ್, ಮಡಂತ್ಯಾರ್ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನ ಮಾಜಿ ಅಧ್ಯಕ್ಷ ಅರವಿಂದ ಜೈನ್, ಜನಜಾಗೃತೀ ಸದಸ್ಯ ಗೋಪಾಲ ಕೋಲಾಜೆ, ವಲಯ ಜನಜಾಗೃತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ , ಯೋಜನೆಯ ಜಿಲ್ಲಾ ನಿರ್ದೇಶಕರಾದ ದಿನೇಶ್, ಯೋಜನಾಧಿಕಾರಿಗಳಾದ ಅಶೋಕ್, ಎಲ್ಲಾ ಒಕ್ಕೂಟದ ಅಧ್ಯಕ್ಷರು ಹಾಗೂ ಎಲ್ಲಾ ದೈವ ದೇವಸ್ಥಾನದ ಮುಖಂಡರು ಉಪಸ್ಥಿತರಿದ್ದರು.

Related posts

‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

Suddi Udaya

ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ: ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ; ಕೆಲವೇ ದಿನಗಳು ಮಾತ್ರ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya
error: Content is protected !!