22.9 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

ಬೆಳ್ತಂಗಡಿ: ಸುಳ್ಯ , ಪುತ್ತೂರು, ಕಡಬ, ಬೆಳ್ತಂಗಡಿ, ಮಂಗಳೂರು, ಬಂಟ್ವಾಳ, ಮೂಡುಬಿದಿರೆ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆಯು ಮೊಟ್ಟ ಮೊದಲ ಬಾರಿಗೆ ಸೆ. 2ರಂದು ಬಿ. ಸಿ. ರೋಡ್ ನ ರಂಗೋಲಿ ಭವನದಲ್ಲಿ ನಡೆಯಿತು.

ಜಿಲ್ಲೆಯ ಎಲ್ಲಾ ತಾಲೂಕಿನ ಅಡಿಕೆ ವರ್ತಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.
ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಮಡಂತ್ಯಾರು ಪ್ರಶಾಂತ್ ಶೆಟ್ಟಿ ಮೂಡಯೂರು ಆಯ್ಕೆಗೊಂಡರು. ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್, ಕೋಶಾಧಿಕಾರಿಯಾಗಿ ಸಲೀಂ, ಉಪಾಧ್ಯಕ್ಷರಾಗಿ ಜಲೇಶ್ ಜೀವನಿ ನಿರಾಬ್, ಭವಿನ್ ಕಮಣಿ, ಜೊತೆ ಕಾರ್ಯದರ್ಶಿಯಾಗಿ ಸುದೀಪ್ ಶೆಟ್ಟಿ ಮೂಡಯೂರು, ಧರ್ನಪ್ಪ ಅಂಬಲ , ಜಿಲ್ಲೆಯ ವಿವಿಧ ತಾಲೂಕಿನಿಂದ
ಹಾಗೂ 32 ಮಂದಿ ನಿರ್ದೇಶಕರಿಗಾಗಿ ಆಯ್ಕೆಯಾದರು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಶಾಂತ್ ಶೆಟ್ಟಿ ಮೂಡಯೂರು ಮಾತಾಡಿ. ಜಿಲ್ಲೆಯಲ್ಲಿ ಅಡಿಕೆ ವರ್ತಕರು ಎದುರಿಸುತ್ತಿರುವ ಸಮಸ್ಯೆ ಕುರಿತು ಸಂಘಟಕರಾಗಿ ಅಡಿಕೆ ವರ್ತಕರು ಹಿತಾಸಕ್ತಿ ಕಾಪಾಡುವ ಕೆಲಸಗಳು ನಡೆಯಲಿವೆ ಎಂದು ಹೇಳಿದರು.

Related posts

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

Suddi Udaya

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya
error: Content is protected !!