25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘದ ಸಮಿತಿ ರಚನೆ: ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧ ಆಯ್ಕೆ

ಬೆಳ್ತಂಗಡಿ: ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘ ಕರಾಯ ಇದರ ವಾರ್ಷಿಕ ಮಹಾಸಭೆಯು ಕರಾಯ ಸಭಾಭವನದಲ್ಲಿ ಜರುಗಿತು.


ಗೌರವಾಧ್ಯಕ್ಷ ವಿಲಿಯಂ ಲೋಬೋ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ 2025-26 ನೇ ಸಾಲಿನ ನೂತನ ಸಮಿತಿ ರಚಿಸಲಾಗಿ ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ನವೀನ, ಕಾರ್ಯದರ್ಶಿಯಾಗಿ ಟೋನಿ, ಜೊತೆ ಕಾರ್ಯದರ್ಶಿಯಾಗಿ ಅನ್ವರ್, ಖಜಾಂಜಿಯಾಗಿ ಹರೀಶ ಇವರನ್ನು ಆರಿಸಲಾಯಿತು.


ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ದೀಕ್, ರಫೀಕ್, ರತನ್, ನಝೀರ್, ಅಬ್ದುಲ್ಲ ಮತ್ತು ಸಂತೋಷ್ ಕುಮಾರ್, ಗೌರವ ಸಲಹೆಗಾರರಾಗಿ ಇಲ್ಯಾಸ್ ಕರಾಯ, ಕಾನೂನು ಸಲಹೆಗಾರರಾಗಿ ಪ್ರಶಾಂತ್ ಬೆಳ್ತಂಗಡಿ ಇವರು ಆಯ್ಕೆಯಾದರು.

Related posts

ಸಾಮಾಜಿಕ ಜಾಲತಾಣದಲ್ಲಿ ಎಸ್‌ಡಿಪಿಐ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಧರ್ಮಸ್ಥಳ ಠಾಣೆಗೆ ದೂರು

Suddi Udaya

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ಮಡಂತ್ಯಾರು: ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya
error: Content is protected !!