25.7 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ ರೂ.3.03 ಕೋಟಿ ವ್ಯವಹಾರ;ರೂ.13.04 ಲಕ್ಷ ಲಾಭ ; ಶೇಕಡಾ 25 ಡಿವಿಡೆಂಟ್

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ 40ನೇ ವಾರ್ಷಿಕ ಸಾಮಾನ್ಯ ಸಭೆ ಗುರುವಾ ಯನ ಕೆರೆ ಕುಲಾಲ ಮಂದಿರ ದಲ್ಲಿ ಸೆ.3ರಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದಲ್ಲಿ ರೂ. 3.03ಕೋಟಿ ವ್ಯವಹಾರಗಳ ಗಳಿಸಿದ್ದು ರೂ. 13.04ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಶೇ.65 ಬೋನಸ್, ಶೇ.25 ಡಿವಿಡೆಂಡ್‌ ಘೋಷಿಸಿದರು.ಸಭೆಯಲ್ಲಿ ನಿರ್ದೇಶಕರಾದ ಅಣಿ ಶೆಟ್ಟಿ, ರಮೇಶ್ ಪೂಜಾರಿ, ವಿನೋದ ಶೆಟ್ಟಿ, ಮೋಹನ್ ನಾಯ್ಕ, ಶಿವಪ್ಪ ಗೌಡ, ಶಶಿಕಲಾ, ಕಾಂತಪ್ಪ ಮೂಲ್ಯ, ರುದೇಶ್ ಕುಮಾರ್, ನಾರಾಯಣ ಮೂಲ್ಯ, ವಸಂತಿ, ಉಪಸ್ಥಿರಿದ್ದರು.

ಕೆ.ಎಂ.ಎಫ್. ಉಪ ವ್ಯವಸ್ಥಾಪಕ ಡಾ. ಸತೀಶ್ ರಾವ್ ಮತ್ತು ವಿಸ್ತರಣಾಧಿಕಾರಿ ಸುಚಿತ್ರ ರೈತರಿಗೆ ಮಾಹಿತಿ ನೀಡಿದರು. ಸಂಘದ ಸದಸ್ಯರ ಮಕ್ಕಳಾದ ಎಸ್ಎಸ್‌ಎಲ್‌ಸಿ ಹಾಗೂ ಪಿ.ಯುಸಿ ಯವರಿಗೆ ತಲಾ 2000ರಂತೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.

ಉಪಾಧ್ಯಕ್ಷ ವಿವೇಕಾನಂದ ಸಾಲಿಯನ್ ಸ್ವಾಗತಿಸಿ, ಕಾರ್ಯದರ್ಶಿ ಪವಿತ್ರ ವರದಿ ಹಾಗೂ ಲೆಕ್ಕಪತ್ರ ಮಂಡಿಸಿ, ನಿರ್ದೇಶಕ ಚಿದಾನಂದ ಧನ್ಯವಾದವಿತ್ತರು

Related posts

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ರಿಗೆ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ಪಂಚ ಗ್ಯಾರಂಟಿ: ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ ಜನಸ್ಪಂದನ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುದಾನದ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ

Suddi Udaya
error: Content is protected !!