37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

ಬೆಳ್ತಂಗಡಿ: ಸುಳ್ಯ , ಪುತ್ತೂರು, ಕಡಬ, ಬೆಳ್ತಂಗಡಿ, ಮಂಗಳೂರು, ಬಂಟ್ವಾಳ, ಮೂಡುಬಿದಿರೆ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆಯು ಮೊಟ್ಟ ಮೊದಲ ಬಾರಿಗೆ ಸೆ. 2ರಂದು ಬಿ. ಸಿ. ರೋಡ್ ನ ರಂಗೋಲಿ ಭವನದಲ್ಲಿ ನಡೆಯಿತು.

ಜಿಲ್ಲೆಯ ಎಲ್ಲಾ ತಾಲೂಕಿನ ಅಡಿಕೆ ವರ್ತಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.
ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಮಡಂತ್ಯಾರು ಪ್ರಶಾಂತ್ ಶೆಟ್ಟಿ ಮೂಡಯೂರು ಆಯ್ಕೆಗೊಂಡರು. ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್, ಕೋಶಾಧಿಕಾರಿಯಾಗಿ ಸಲೀಂ, ಉಪಾಧ್ಯಕ್ಷರಾಗಿ ಜಲೇಶ್ ಜೀವನಿ ನಿರಾಬ್, ಭವಿನ್ ಕಮಣಿ, ಜೊತೆ ಕಾರ್ಯದರ್ಶಿಯಾಗಿ ಸುದೀಪ್ ಶೆಟ್ಟಿ ಮೂಡಯೂರು, ಧರ್ನಪ್ಪ ಅಂಬಲ , ಜಿಲ್ಲೆಯ ವಿವಿಧ ತಾಲೂಕಿನಿಂದ
ಹಾಗೂ 32 ಮಂದಿ ನಿರ್ದೇಶಕರಿಗಾಗಿ ಆಯ್ಕೆಯಾದರು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಶಾಂತ್ ಶೆಟ್ಟಿ ಮೂಡಯೂರು ಮಾತಾಡಿ. ಜಿಲ್ಲೆಯಲ್ಲಿ ಅಡಿಕೆ ವರ್ತಕರು ಎದುರಿಸುತ್ತಿರುವ ಸಮಸ್ಯೆ ಕುರಿತು ಸಂಘಟಕರಾಗಿ ಅಡಿಕೆ ವರ್ತಕರು ಹಿತಾಸಕ್ತಿ ಕಾಪಾಡುವ ಕೆಲಸಗಳು ನಡೆಯಲಿವೆ ಎಂದು ಹೇಳಿದರು.

Related posts

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಬೆಳ್ತಂಗಡಿ : ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya
error: Content is protected !!