22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

ಬೆಳ್ತಂಗಡಿ: ಸುಳ್ಯ , ಪುತ್ತೂರು, ಕಡಬ, ಬೆಳ್ತಂಗಡಿ, ಮಂಗಳೂರು, ಬಂಟ್ವಾಳ, ಮೂಡುಬಿದಿರೆ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆಯು ಮೊಟ್ಟ ಮೊದಲ ಬಾರಿಗೆ ಸೆ. 2ರಂದು ಬಿ. ಸಿ. ರೋಡ್ ನ ರಂಗೋಲಿ ಭವನದಲ್ಲಿ ನಡೆಯಿತು.

ಜಿಲ್ಲೆಯ ಎಲ್ಲಾ ತಾಲೂಕಿನ ಅಡಿಕೆ ವರ್ತಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.
ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಮಡಂತ್ಯಾರು ಪ್ರಶಾಂತ್ ಶೆಟ್ಟಿ ಮೂಡಯೂರು ಆಯ್ಕೆಗೊಂಡರು. ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್, ಕೋಶಾಧಿಕಾರಿಯಾಗಿ ಸಲೀಂ, ಉಪಾಧ್ಯಕ್ಷರಾಗಿ ಜಲೇಶ್ ಜೀವನಿ ನಿರಾಬ್, ಭವಿನ್ ಕಮಣಿ, ಜೊತೆ ಕಾರ್ಯದರ್ಶಿಯಾಗಿ ಸುದೀಪ್ ಶೆಟ್ಟಿ ಮೂಡಯೂರು, ಧರ್ನಪ್ಪ ಅಂಬಲ , ಜಿಲ್ಲೆಯ ವಿವಿಧ ತಾಲೂಕಿನಿಂದ
ಹಾಗೂ 32 ಮಂದಿ ನಿರ್ದೇಶಕರಿಗಾಗಿ ಆಯ್ಕೆಯಾದರು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಶಾಂತ್ ಶೆಟ್ಟಿ ಮೂಡಯೂರು ಮಾತಾಡಿ. ಜಿಲ್ಲೆಯಲ್ಲಿ ಅಡಿಕೆ ವರ್ತಕರು ಎದುರಿಸುತ್ತಿರುವ ಸಮಸ್ಯೆ ಕುರಿತು ಸಂಘಟಕರಾಗಿ ಅಡಿಕೆ ವರ್ತಕರು ಹಿತಾಸಕ್ತಿ ಕಾಪಾಡುವ ಕೆಲಸಗಳು ನಡೆಯಲಿವೆ ಎಂದು ಹೇಳಿದರು.

Related posts

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!