ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಬಂಧನ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಪರ ವಕಾಲತ್ತು ನಡೆಸಲು ಮಂಗಳೂರಿನಿಂದ ನಾಲ್ಕು ಜನ ವಕೀಲರು ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ್ದಾರೆ.

ಬೆಳ್ತಂಗಡಿ ಬುರುಡೆ ಪ್ರಕರಣದಲ್ಲಿ ದೂರುದಾರ ಚಿನ್ನಯ್ಯನನ್ನು ಆ.23 ರಂದು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆದಿದ್ದರು. ಈ ವೇಳೆ ಆರೋಪಿ ಚಿನ್ನಯ್ಯ ನ್ಯಾಯಾಧೀಶರಲ್ಲಿ ನನಗೆ ಉಚಿತ ವಕೀಲರು ಬೇಕೆಂದು ಮನವಿ ಮಾಡಿದ್ದ ಹಿನ್ನಲೆಯಲ್ಲಿ ಸೆ.3 ರಂದು ಕಸ್ಟಡಿ ಅಂತ್ಯವಾಗುವ ಹಿನ್ನಲೆಯಲ್ಲಿ ಮಂಗಳೂರು ಉಚಿತ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಿಶೋರ್ ನೇತೃತ್ವದಲ್ಲಿ ನಾಲ್ಕು ಜನ ವಕೀಲ ತಂಡ ಚಿನ್ನಯ್ಯ ಪರ ವಕಾಲತ್ತು ನಡೆಸಲು ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ್ದು. ಸಂಜೆ 3 ಗಂಟೆಗೆ ಚಿನ್ನಯ್ಯನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಚಿನ್ನಯ್ಯನ ಪರ ವಕೀಲರ ತಂಡ ವಕಾಲತ್ತು ನಡೆಸಲಿದ್ದಾರೆ.

Related posts

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಸೆ. 9: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya

ಮೇಲಂತಬೆಟ್ಟು:ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ

Suddi Udaya
error: Content is protected !!