23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯ ಹಿನ್ನಲೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ 12 ದಿನಗಳ ಎಸ್.ಐ.ಟಿ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಅಧಿಕಾರಿಗಳು ಸೆ.3 ರಂದು 3 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ವ್ಯವಹಾರಿಕ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ವಿಜಯೇಂದ್ರ‌‌‌.ಹೆಚ್.ಟಿ ಮುಂದೆ ಹಾಜರುಪಡಿಸಿದ್ದಾರೆ‌. ಮತ್ತೆ ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಎಸ್.ಐ.ಟಿ ಅಧಿಕಾರಿಗಳು ಕೇಳುವ ಸಾಧ್ಯತೆ ಇದೆ ಎನ್ನಲಾಗಿದೆ.


ನ್ಯಾಯಾಲಯಕ್ಕೆ ಹಾಜರು ಪಡಿಸುವ ಮುನ್ನ ಎಸ್‌ಐಟಿ ಅಧಿಕಾರಿಗಳು ಸಾಕ್ಷಿದಾರ ಪ್ರಸ್ತುತ ಆರೋಪಿಯಾಗಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಸುಮಾರು ಬೆಳಗ್ಗೆ ೧೧.೪೫ರ ವೇಳೆ ವೈದ್ಯಕೀಯ ಪರೀಕ್ಷೆಗೆ ಹಾಜರುಪಡಿಸಿ ಮರಳಿ ಎಸ್‌ಐಟಿ ಕಚೇರಿಗೆ ಕರೆದೊಯ್ಯದಿದ್ದಾರೆ.

Related posts

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

Suddi Udaya

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ: ಅರ್ಜಿ ಆಹ್ವಾನ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!