37.9 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿ

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ ರೂ.3.03 ಕೋಟಿ ವ್ಯವಹಾರ;ರೂ.13.04 ಲಕ್ಷ ಲಾಭ ; ಶೇಕಡಾ 25 ಡಿವಿಡೆಂಟ್

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ 40ನೇ ವಾರ್ಷಿಕ ಸಾಮಾನ್ಯ ಸಭೆ ಗುರುವಾ ಯನ ಕೆರೆ ಕುಲಾಲ ಮಂದಿರ ದಲ್ಲಿ ಸೆ.3ರಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದಲ್ಲಿ ರೂ. 3.03ಕೋಟಿ ವ್ಯವಹಾರಗಳ ಗಳಿಸಿದ್ದು ರೂ. 13.04ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಶೇ.65 ಬೋನಸ್, ಶೇ.25 ಡಿವಿಡೆಂಡ್‌ ಘೋಷಿಸಿದರು.ಸಭೆಯಲ್ಲಿ ನಿರ್ದೇಶಕರಾದ ಅಣಿ ಶೆಟ್ಟಿ, ರಮೇಶ್ ಪೂಜಾರಿ, ವಿನೋದ ಶೆಟ್ಟಿ, ಮೋಹನ್ ನಾಯ್ಕ, ಶಿವಪ್ಪ ಗೌಡ, ಶಶಿಕಲಾ, ಕಾಂತಪ್ಪ ಮೂಲ್ಯ, ರುದೇಶ್ ಕುಮಾರ್, ನಾರಾಯಣ ಮೂಲ್ಯ, ವಸಂತಿ, ಉಪಸ್ಥಿರಿದ್ದರು.

ಕೆ.ಎಂ.ಎಫ್. ಉಪ ವ್ಯವಸ್ಥಾಪಕ ಡಾ. ಸತೀಶ್ ರಾವ್ ಮತ್ತು ವಿಸ್ತರಣಾಧಿಕಾರಿ ಸುಚಿತ್ರ ರೈತರಿಗೆ ಮಾಹಿತಿ ನೀಡಿದರು. ಸಂಘದ ಸದಸ್ಯರ ಮಕ್ಕಳಾದ ಎಸ್ಎಸ್‌ಎಲ್‌ಸಿ ಹಾಗೂ ಪಿ.ಯುಸಿ ಯವರಿಗೆ ತಲಾ 2000ರಂತೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.

ಉಪಾಧ್ಯಕ್ಷ ವಿವೇಕಾನಂದ ಸಾಲಿಯನ್ ಸ್ವಾಗತಿಸಿ, ಕಾರ್ಯದರ್ಶಿ ಪವಿತ್ರ ವರದಿ ಹಾಗೂ ಲೆಕ್ಕಪತ್ರ ಮಂಡಿಸಿ, ನಿರ್ದೇಶಕ ಚಿದಾನಂದ ಧನ್ಯವಾದವಿತ್ತರು

Related posts

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಾರ್ಯ : ಪೆರಿಯಟ್ಟು ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ವಾಮಂಜೂರಿನಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 21ನೇ ಶಾಖೆ ಉದ್ಘಾಟನೆ

Suddi Udaya
error: Content is protected !!