38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮೈಸೂರು ಚಾಮರಾಜನಗರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಎರಡು ಸಾವಿರ ಮಂದಿಯಿಂದ ಧರ್ಮಸ್ಥಳ ಚಲೋ


ಧರ್ಮಸ್ಥಳ : ಮೈಸೂರಿನ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಹರೀಶ್ ಗೌಡರ ನೇತೃತ್ವದಲ್ಲಿ ಎರಡು ಸಾವಿರ ಮಂದಿ ಭಕ್ತರು ಹಾಗೂ ಅಭಿಮಾನಿಗಳು ಸೆ.3 ಬುಧವಾರ ಸಂಜೆ ಧರ್ಮಸ್ಥಳಕ್ಕೆ ೫೦ ವಾಹನಗಳಲ್ಲಿ ಆಗಮಿಸಿದರು. ಅವರನ್ನು ಮುಖ್ಯಪ್ರವೇಶದ್ವಾರದ ಬಳಿ ಸ್ವಾಗತಿಸಲಾಯಿತು.
ಬಳಿಕ ಅವರು ದೇವರ ದರ್ಶನ ಮಾಡಿ, “ಅನ್ನಪೂರ್ಣ”ದಲ್ಲಿ ಪ್ರಸಾದ ಸ್ವೀಕರಿಸಿದರು. ಧರ್ಮಸ್ಥಳದ ಬಗ್ಗೆ ಆಗುತ್ತಿರುವ ಅಪಪ್ರಚಾರವನ್ನು ಖಂಡಿಸಿ ಸರ್ವಧರ್ಮ ಸಮನ್ವಯ ಕ್ಷೇತ್ರದ ರಕ್ಷಣೆ ಹಾಗೂ ಪಾವಿತ್ರತೆಯನ್ನು ಕಾಪಾಡುವ ಬಗ್ಗೆ ಅವರು ತಮ್ಮಪೂರ್ಣ ಬೆಂಬಲ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಪತ್ತಿನ ಸಹಕಾರಿ ಮಹಾಮಂಡಲದ ಅಧ್ಯಕ್ಷರಾದ ಚಂದ್ರಶೇಖರ, ಕಾಂಗ್ರೆಸ್ ಪಕ್ಷದ ಮುಖಂಡ ಮಂಜುನಾಥ, ಬ್ಲಾಕ್ ಅಧ್ಯಕ್ಷ ರಮೇಶರಾಯಪ್ಪ, ರವಿ, ಮೈಸೂರಿನ ಮಾಜಿ ಮೇಯರ್ ಪುಷ್ಪಲತಾಚಿಕ್ಕಣ್ಣ, ಪುಷ್ಪವಲ್ಲಿ ಮೊದಲಾದವರು ಸೇರಿದಂತೆ ಸುಮಾರು 2೦೦೦ ಮಂದಿ ಆಗಮಿಸಿದ್ದಾರೆ.

Related posts

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಣೆ

Suddi Udaya

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

Suddi Udaya

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

Suddi Udaya
error: Content is protected !!