25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮೈಸೂರು ಚಾಮರಾಜನಗರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಎರಡು ಸಾವಿರ ಮಂದಿಯಿಂದ ಧರ್ಮಸ್ಥಳ ಚಲೋ


ಧರ್ಮಸ್ಥಳ : ಮೈಸೂರಿನ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಹರೀಶ್ ಗೌಡರ ನೇತೃತ್ವದಲ್ಲಿ ಎರಡು ಸಾವಿರ ಮಂದಿ ಭಕ್ತರು ಹಾಗೂ ಅಭಿಮಾನಿಗಳು ಸೆ.3 ಬುಧವಾರ ಸಂಜೆ ಧರ್ಮಸ್ಥಳಕ್ಕೆ ೫೦ ವಾಹನಗಳಲ್ಲಿ ಆಗಮಿಸಿದರು. ಅವರನ್ನು ಮುಖ್ಯಪ್ರವೇಶದ್ವಾರದ ಬಳಿ ಸ್ವಾಗತಿಸಲಾಯಿತು.
ಬಳಿಕ ಅವರು ದೇವರ ದರ್ಶನ ಮಾಡಿ, “ಅನ್ನಪೂರ್ಣ”ದಲ್ಲಿ ಪ್ರಸಾದ ಸ್ವೀಕರಿಸಿದರು. ಧರ್ಮಸ್ಥಳದ ಬಗ್ಗೆ ಆಗುತ್ತಿರುವ ಅಪಪ್ರಚಾರವನ್ನು ಖಂಡಿಸಿ ಸರ್ವಧರ್ಮ ಸಮನ್ವಯ ಕ್ಷೇತ್ರದ ರಕ್ಷಣೆ ಹಾಗೂ ಪಾವಿತ್ರತೆಯನ್ನು ಕಾಪಾಡುವ ಬಗ್ಗೆ ಅವರು ತಮ್ಮಪೂರ್ಣ ಬೆಂಬಲ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಪತ್ತಿನ ಸಹಕಾರಿ ಮಹಾಮಂಡಲದ ಅಧ್ಯಕ್ಷರಾದ ಚಂದ್ರಶೇಖರ, ಕಾಂಗ್ರೆಸ್ ಪಕ್ಷದ ಮುಖಂಡ ಮಂಜುನಾಥ, ಬ್ಲಾಕ್ ಅಧ್ಯಕ್ಷ ರಮೇಶರಾಯಪ್ಪ, ರವಿ, ಮೈಸೂರಿನ ಮಾಜಿ ಮೇಯರ್ ಪುಷ್ಪಲತಾಚಿಕ್ಕಣ್ಣ, ಪುಷ್ಪವಲ್ಲಿ ಮೊದಲಾದವರು ಸೇರಿದಂತೆ ಸುಮಾರು 2೦೦೦ ಮಂದಿ ಆಗಮಿಸಿದ್ದಾರೆ.

Related posts

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

Suddi Udaya

ಬಂದಾರು : ‘ಅಕ್ಷರ ಸಿರಿ’ ಪ್ರಶಸ್ತಿ ಪುರಸ್ಕೃತ ದೈ.ಶಿ.ಶಿಕ್ಷಕ ಪ್ರಶಾಂತ್ ಸುವರ್ಣ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಸಮಾರಂಭ – ಪ್ರತಿಭಾ ಪುರಸ್ಕಾರ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಮುಂಡಾಜೆ: ವಿದ್ಯುತ್ ಶಾಕ್ ಗಬ್ಬದ ಹಸು ಸಾವು

Suddi Udaya
error: Content is protected !!