July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

ಬೆಳ್ತಂಗಡಿ: ಸುಳ್ಯ , ಪುತ್ತೂರು, ಕಡಬ, ಬೆಳ್ತಂಗಡಿ, ಮಂಗಳೂರು, ಬಂಟ್ವಾಳ, ಮೂಡುಬಿದಿರೆ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆಯು ಮೊಟ್ಟ ಮೊದಲ ಬಾರಿಗೆ ಸೆ. 2ರಂದು ಬಿ. ಸಿ. ರೋಡ್ ನ ರಂಗೋಲಿ ಭವನದಲ್ಲಿ ನಡೆಯಿತು.

ಜಿಲ್ಲೆಯ ಎಲ್ಲಾ ತಾಲೂಕಿನ ಅಡಿಕೆ ವರ್ತಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.
ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಮಡಂತ್ಯಾರು ಪ್ರಶಾಂತ್ ಶೆಟ್ಟಿ ಮೂಡಯೂರು ಆಯ್ಕೆಗೊಂಡರು. ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್, ಕೋಶಾಧಿಕಾರಿಯಾಗಿ ಸಲೀಂ, ಉಪಾಧ್ಯಕ್ಷರಾಗಿ ಜಲೇಶ್ ಜೀವನಿ ನಿರಾಬ್, ಭವಿನ್ ಕಮಣಿ, ಜೊತೆ ಕಾರ್ಯದರ್ಶಿಯಾಗಿ ಸುದೀಪ್ ಶೆಟ್ಟಿ ಮೂಡಯೂರು, ಧರ್ನಪ್ಪ ಅಂಬಲ , ಜಿಲ್ಲೆಯ ವಿವಿಧ ತಾಲೂಕಿನಿಂದ
ಹಾಗೂ 32 ಮಂದಿ ನಿರ್ದೇಶಕರಿಗಾಗಿ ಆಯ್ಕೆಯಾದರು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಶಾಂತ್ ಶೆಟ್ಟಿ ಮೂಡಯೂರು ಮಾತಾಡಿ. ಜಿಲ್ಲೆಯಲ್ಲಿ ಅಡಿಕೆ ವರ್ತಕರು ಎದುರಿಸುತ್ತಿರುವ ಸಮಸ್ಯೆ ಕುರಿತು ಸಂಘಟಕರಾಗಿ ಅಡಿಕೆ ವರ್ತಕರು ಹಿತಾಸಕ್ತಿ ಕಾಪಾಡುವ ಕೆಲಸಗಳು ನಡೆಯಲಿವೆ ಎಂದು ಹೇಳಿದರು.

Related posts

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರನ್ನು ಆಶೀರ್ವದಿಸಿದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಜೀಗಳು

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya
error: Content is protected !!