September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

ಬೆಳ್ತಂಗಡಿ: ಸುಳ್ಯ , ಪುತ್ತೂರು, ಕಡಬ, ಬೆಳ್ತಂಗಡಿ, ಮಂಗಳೂರು, ಬಂಟ್ವಾಳ, ಮೂಡುಬಿದಿರೆ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆಯು ಮೊಟ್ಟ ಮೊದಲ ಬಾರಿಗೆ ಸೆ. 2ರಂದು ಬಿ. ಸಿ. ರೋಡ್ ನ ರಂಗೋಲಿ ಭವನದಲ್ಲಿ ನಡೆಯಿತು.

ಜಿಲ್ಲೆಯ ಎಲ್ಲಾ ತಾಲೂಕಿನ ಅಡಿಕೆ ವರ್ತಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.
ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಮಡಂತ್ಯಾರು ಪ್ರಶಾಂತ್ ಶೆಟ್ಟಿ ಮೂಡಯೂರು ಆಯ್ಕೆಗೊಂಡರು. ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್, ಕೋಶಾಧಿಕಾರಿಯಾಗಿ ಸಲೀಂ, ಉಪಾಧ್ಯಕ್ಷರಾಗಿ ಜಲೇಶ್ ಜೀವನಿ ನಿರಾಬ್, ಭವಿನ್ ಕಮಣಿ, ಜೊತೆ ಕಾರ್ಯದರ್ಶಿಯಾಗಿ ಸುದೀಪ್ ಶೆಟ್ಟಿ ಮೂಡಯೂರು, ಧರ್ನಪ್ಪ ಅಂಬಲ , ಜಿಲ್ಲೆಯ ವಿವಿಧ ತಾಲೂಕಿನಿಂದ
ಹಾಗೂ 32 ಮಂದಿ ನಿರ್ದೇಶಕರಿಗಾಗಿ ಆಯ್ಕೆಯಾದರು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಶಾಂತ್ ಶೆಟ್ಟಿ ಮೂಡಯೂರು ಮಾತಾಡಿ. ಜಿಲ್ಲೆಯಲ್ಲಿ ಅಡಿಕೆ ವರ್ತಕರು ಎದುರಿಸುತ್ತಿರುವ ಸಮಸ್ಯೆ ಕುರಿತು ಸಂಘಟಕರಾಗಿ ಅಡಿಕೆ ವರ್ತಕರು ಹಿತಾಸಕ್ತಿ ಕಾಪಾಡುವ ಕೆಲಸಗಳು ನಡೆಯಲಿವೆ ಎಂದು ಹೇಳಿದರು.

Related posts

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ವೆಬ್ ಟೆಕ್ ಫುಲ್ ಸ್ಟ್ಯಾಕ್ ಫಾಸ್ಟ್ ಟ್ರ್ಯಾಕ್” ತರಬೇತಿ ಕಾರ್ಯಾಗಾರಕ್ಕೆ ಚಾಲನೆ

Suddi Udaya

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮಹಮ್ಮದ್ ಅರ್ಷದ್

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya
error: Content is protected !!