September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘದ ಸಮಿತಿ ರಚನೆ: ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧ ಆಯ್ಕೆ

ಬೆಳ್ತಂಗಡಿ: ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘ ಕರಾಯ ಇದರ ವಾರ್ಷಿಕ ಮಹಾಸಭೆಯು ಕರಾಯ ಸಭಾಭವನದಲ್ಲಿ ಜರುಗಿತು.


ಗೌರವಾಧ್ಯಕ್ಷ ವಿಲಿಯಂ ಲೋಬೋ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ 2025-26 ನೇ ಸಾಲಿನ ನೂತನ ಸಮಿತಿ ರಚಿಸಲಾಗಿ ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ನವೀನ, ಕಾರ್ಯದರ್ಶಿಯಾಗಿ ಟೋನಿ, ಜೊತೆ ಕಾರ್ಯದರ್ಶಿಯಾಗಿ ಅನ್ವರ್, ಖಜಾಂಜಿಯಾಗಿ ಹರೀಶ ಇವರನ್ನು ಆರಿಸಲಾಯಿತು.


ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ದೀಕ್, ರಫೀಕ್, ರತನ್, ನಝೀರ್, ಅಬ್ದುಲ್ಲ ಮತ್ತು ಸಂತೋಷ್ ಕುಮಾರ್, ಗೌರವ ಸಲಹೆಗಾರರಾಗಿ ಇಲ್ಯಾಸ್ ಕರಾಯ, ಕಾನೂನು ಸಲಹೆಗಾರರಾಗಿ ಪ್ರಶಾಂತ್ ಬೆಳ್ತಂಗಡಿ ಇವರು ಆಯ್ಕೆಯಾದರು.

Related posts

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಎಸ್ ಡಿ ಎಮ್ ಕಾಲೇಜಿನ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

Suddi Udaya

ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ ಎಸ್.ಐ.ಟಿ

Suddi Udaya

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!