22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಬಂಧನ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಪರ ವಕಾಲತ್ತು ನಡೆಸಲು ಮಂಗಳೂರಿನಿಂದ ನಾಲ್ಕು ಜನ ವಕೀಲರು ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ್ದಾರೆ.

ಬೆಳ್ತಂಗಡಿ ಬುರುಡೆ ಪ್ರಕರಣದಲ್ಲಿ ದೂರುದಾರ ಚಿನ್ನಯ್ಯನನ್ನು ಆ.23 ರಂದು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆದಿದ್ದರು. ಈ ವೇಳೆ ಆರೋಪಿ ಚಿನ್ನಯ್ಯ ನ್ಯಾಯಾಧೀಶರಲ್ಲಿ ನನಗೆ ಉಚಿತ ವಕೀಲರು ಬೇಕೆಂದು ಮನವಿ ಮಾಡಿದ್ದ ಹಿನ್ನಲೆಯಲ್ಲಿ ಸೆ.3 ರಂದು ಕಸ್ಟಡಿ ಅಂತ್ಯವಾಗುವ ಹಿನ್ನಲೆಯಲ್ಲಿ ಮಂಗಳೂರು ಉಚಿತ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಿಶೋರ್ ನೇತೃತ್ವದಲ್ಲಿ ನಾಲ್ಕು ಜನ ವಕೀಲ ತಂಡ ಚಿನ್ನಯ್ಯ ಪರ ವಕಾಲತ್ತು ನಡೆಸಲು ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ್ದು. ಸಂಜೆ 3 ಗಂಟೆಗೆ ಚಿನ್ನಯ್ಯನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಚಿನ್ನಯ್ಯನ ಪರ ವಕೀಲರ ತಂಡ ವಕಾಲತ್ತು ನಡೆಸಲಿದ್ದಾರೆ.

Related posts

ರೋಟರಿ ಕ್ಲಬ್ ವಲಯ ಮಟ್ಟದ ಕ್ರಿಕೆಟ್ ಸ್ಪರ್ಧೆ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಕೊಕ್ಕಡ: ಕೊಡಿಂಗೇರಿ ಸೇತುವೆ ಸಹಿತ ಕಿಂಡಿ ಅಣೆಕಟ್ಟುವಿನ ಉದ್ಘಾಟನೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya
error: Content is protected !!