23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಬಂಧನ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಪರ ವಕಾಲತ್ತು ನಡೆಸಲು ಮಂಗಳೂರಿನಿಂದ ನಾಲ್ಕು ಜನ ವಕೀಲರು ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ್ದಾರೆ.

ಬೆಳ್ತಂಗಡಿ ಬುರುಡೆ ಪ್ರಕರಣದಲ್ಲಿ ದೂರುದಾರ ಚಿನ್ನಯ್ಯನನ್ನು ಆ.23 ರಂದು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆದಿದ್ದರು. ಈ ವೇಳೆ ಆರೋಪಿ ಚಿನ್ನಯ್ಯ ನ್ಯಾಯಾಧೀಶರಲ್ಲಿ ನನಗೆ ಉಚಿತ ವಕೀಲರು ಬೇಕೆಂದು ಮನವಿ ಮಾಡಿದ್ದ ಹಿನ್ನಲೆಯಲ್ಲಿ ಸೆ.3 ರಂದು ಕಸ್ಟಡಿ ಅಂತ್ಯವಾಗುವ ಹಿನ್ನಲೆಯಲ್ಲಿ ಮಂಗಳೂರು ಉಚಿತ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಿಶೋರ್ ನೇತೃತ್ವದಲ್ಲಿ ನಾಲ್ಕು ಜನ ವಕೀಲ ತಂಡ ಚಿನ್ನಯ್ಯ ಪರ ವಕಾಲತ್ತು ನಡೆಸಲು ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ್ದು. ಸಂಜೆ 3 ಗಂಟೆಗೆ ಚಿನ್ನಯ್ಯನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಚಿನ್ನಯ್ಯನ ಪರ ವಕೀಲರ ತಂಡ ವಕಾಲತ್ತು ನಡೆಸಲಿದ್ದಾರೆ.

Related posts

ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಧರ್ಮಸ್ಥಳ ಸಮುದಾಯದ ಅಭಿವೃದ್ಧಿ ವಿಭಾಗ ಆಶ್ರಯದಲ್ಲಿ 418 ಶಾಲೆಗಳಿಗೆ ರೂ.2.50 ಕೋಟಿ ಮೊತ್ತದ 3472 ಜೊತೆ ಪೀಠೋಪಕರಣ ವಿತರಣೆಗೆ ಡಾ.ಹೆಗ್ಗಡೆ ಚಾಲನೆ

Suddi Udaya

ಅಂತರರಾಷ್ಟ್ರೀಯ ‘ಗ್ರೀನ್‌ ಆಸ್ಕರ್‌’ ಸೆಲ್ಕೋ ಮಡಿಲಿಗೆ ಹಸಿರು ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಸಂದ ದೊಡ್ಡ ಗೌರವ; ಗ್ರಾಮೀಣ ನಾವೀನ್ಯತೆಗಾಗಿ ಸೆಲ್ಕೊ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ಗೆ ಆಶ್ಡೆನ್ ಪ್ರಶಸ್ತಿ –2025

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya

ನೆರಿಯ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ

Suddi Udaya
error: Content is protected !!