25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯ ಹಿನ್ನಲೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ 12 ದಿನಗಳ ಎಸ್.ಐ.ಟಿ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಅಧಿಕಾರಿಗಳು ಸೆ.3 ರಂದು 3 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ವ್ಯವಹಾರಿಕ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ವಿಜಯೇಂದ್ರ‌‌‌.ಹೆಚ್.ಟಿ ಮುಂದೆ ಹಾಜರುಪಡಿಸಿದ್ದಾರೆ‌. ಮತ್ತೆ ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಎಸ್.ಐ.ಟಿ ಅಧಿಕಾರಿಗಳು ಕೇಳುವ ಸಾಧ್ಯತೆ ಇದೆ ಎನ್ನಲಾಗಿದೆ.


ನ್ಯಾಯಾಲಯಕ್ಕೆ ಹಾಜರು ಪಡಿಸುವ ಮುನ್ನ ಎಸ್‌ಐಟಿ ಅಧಿಕಾರಿಗಳು ಸಾಕ್ಷಿದಾರ ಪ್ರಸ್ತುತ ಆರೋಪಿಯಾಗಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಸುಮಾರು ಬೆಳಗ್ಗೆ ೧೧.೪೫ರ ವೇಳೆ ವೈದ್ಯಕೀಯ ಪರೀಕ್ಷೆಗೆ ಹಾಜರುಪಡಿಸಿ ಮರಳಿ ಎಸ್‌ಐಟಿ ಕಚೇರಿಗೆ ಕರೆದೊಯ್ಯದಿದ್ದಾರೆ.

Related posts

ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಪವಿತ್ರಾದಿನೇಶ್ ರವರ “ಗೋಮಾತೆ” ಕವನಕ್ಕೆ ಅಭಿನಂದನಾ ಗೌರವ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

Suddi Udaya

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

Suddi Udaya
error: Content is protected !!