September 6, 2026
Uncategorized

ಮೈಸೂರು ಚಾಮರಾಜನಗರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಎರಡು ಸಾವಿರ ಮಂದಿಯಿಂದ ಧರ್ಮಸ್ಥಳ ಚಲೋ


ಧರ್ಮಸ್ಥಳ : ಮೈಸೂರಿನ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಹರೀಶ್ ಗೌಡರ ನೇತೃತ್ವದಲ್ಲಿ ಎರಡು ಸಾವಿರ ಮಂದಿ ಭಕ್ತರು ಹಾಗೂ ಅಭಿಮಾನಿಗಳು ಸೆ.3 ಬುಧವಾರ ಸಂಜೆ ಧರ್ಮಸ್ಥಳಕ್ಕೆ ೫೦ ವಾಹನಗಳಲ್ಲಿ ಆಗಮಿಸಿದರು. ಅವರನ್ನು ಮುಖ್ಯಪ್ರವೇಶದ್ವಾರದ ಬಳಿ ಸ್ವಾಗತಿಸಲಾಯಿತು.
ಬಳಿಕ ಅವರು ದೇವರ ದರ್ಶನ ಮಾಡಿ, “ಅನ್ನಪೂರ್ಣ”ದಲ್ಲಿ ಪ್ರಸಾದ ಸ್ವೀಕರಿಸಿದರು. ಧರ್ಮಸ್ಥಳದ ಬಗ್ಗೆ ಆಗುತ್ತಿರುವ ಅಪಪ್ರಚಾರವನ್ನು ಖಂಡಿಸಿ ಸರ್ವಧರ್ಮ ಸಮನ್ವಯ ಕ್ಷೇತ್ರದ ರಕ್ಷಣೆ ಹಾಗೂ ಪಾವಿತ್ರತೆಯನ್ನು ಕಾಪಾಡುವ ಬಗ್ಗೆ ಅವರು ತಮ್ಮಪೂರ್ಣ ಬೆಂಬಲ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಪತ್ತಿನ ಸಹಕಾರಿ ಮಹಾಮಂಡಲದ ಅಧ್ಯಕ್ಷರಾದ ಚಂದ್ರಶೇಖರ, ಕಾಂಗ್ರೆಸ್ ಪಕ್ಷದ ಮುಖಂಡ ಮಂಜುನಾಥ, ಬ್ಲಾಕ್ ಅಧ್ಯಕ್ಷ ರಮೇಶರಾಯಪ್ಪ, ರವಿ, ಮೈಸೂರಿನ ಮಾಜಿ ಮೇಯರ್ ಪುಷ್ಪಲತಾಚಿಕ್ಕಣ್ಣ, ಪುಷ್ಪವಲ್ಲಿ ಮೊದಲಾದವರು ಸೇರಿದಂತೆ ಸುಮಾರು 2೦೦೦ ಮಂದಿ ಆಗಮಿಸಿದ್ದಾರೆ.

Related posts

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya
error: Content is protected !!