25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಶೊರಿನ್ ರಿಯು ಕರಾಟೆ ಅಸೋಸಿಯೇಷನ್, ಮೂಡಬಿದ್ರೆಯಲ್ಲಿ ಸ್ಟೇಟ್ ಲೆವಲ್ ಕರಾಟೆ ಚಾಂಪಿಯನ್ ಶಿಪ್ 2025 ರ, ಇಂದಬೆಟ್ಟು ಗ್ರಾಮದ ಬಂಗಾಡಿಯ ಶ್ರೀಮತಿ ಪ್ರೇಮಾ ಜಯರಾಜ್ ಇಂದ್ರರವರ ಪುತ್ರ ಶ್ರೀಚರಣ್ ಜೈನ್ ಬಂಗಾಡಿ ಕುಮಿತೆ ವಿಭಾಗ ಹಾಗೂ ಕಟಾ ವಿಭಾಗದ ಲ್ಲಿ ಪ್ರಥಮ ಸ್ಥಾನದಲ್ಲಿ ಚಿನ್ನದ ಪದಕ ಗಳಿಸಿರುತ್ತಾರೆ .

ಇವರು ಎಸ್.ಡಿ.ಎಮ್ ಕಾಲೇಜಿನ ಪಿಯು ವಿದ್ಯಾರ್ಥಿಯಾಗಿದ್ದು,ಉಜಿರೆಯ ಅಬ್ದುಲ್ ರೇಹಾಮಾನ್ ರವರು ತರಬೇತಿ ನೀಡಿರುತ್ತಾರೆ.

Related posts

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya
error: Content is protected !!