25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಶೊರಿನ್ ರಿಯು ಕರಾಟೆ ಅಸೋಸಿಯೇಷನ್, ಮೂಡಬಿದ್ರೆಯಲ್ಲಿ ಸ್ಟೇಟ್ ಲೆವಲ್ ಕರಾಟೆ ಚಾಂಪಿಯನ್ ಶಿಪ್ 2025 ರ, ಇಂದಬೆಟ್ಟು ಗ್ರಾಮದ ಬಂಗಾಡಿಯ ಶ್ರೀಮತಿ ಪ್ರೇಮಾ ಜಯರಾಜ್ ಇಂದ್ರರವರ ಪುತ್ರ ಶ್ರೀಚರಣ್ ಜೈನ್ ಬಂಗಾಡಿ ಕುಮಿತೆ ವಿಭಾಗ ಹಾಗೂ ಕಟಾ ವಿಭಾಗದ ಲ್ಲಿ ಪ್ರಥಮ ಸ್ಥಾನದಲ್ಲಿ ಚಿನ್ನದ ಪದಕ ಗಳಿಸಿರುತ್ತಾರೆ .

ಇವರು ಎಸ್.ಡಿ.ಎಮ್ ಕಾಲೇಜಿನ ಪಿಯು ವಿದ್ಯಾರ್ಥಿಯಾಗಿದ್ದು,ಉಜಿರೆಯ ಅಬ್ದುಲ್ ರೇಹಾಮಾನ್ ರವರು ತರಬೇತಿ ನೀಡಿರುತ್ತಾರೆ.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಬಳಂಜದಲ್ಲಿ ಎಸ್ ಎನ್ ಮೂಡಬಿದ್ರೆ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya
error: Content is protected !!