July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

ಗರ್ಡಾಡಿ: ಶ್ರೀ ನಂದಿಕೇಶ್ವರ ಭಜನಾ ಮಂಡಳಿ ನಂದಿಬೆಟ್ಟ ಇದರ 2025-26 ನೇ ಸಾಲಿನ ನೂತನ‌ ಸಮಿತಿ ರಚನೆಯನ್ನು ಇತ್ತಿಚೆಗೆ ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ರಾಜೇಶ್ ಆಚಾರ್ಯ ನಂದಿಬೆಟ್ಟ,ಉಪಾಧ್ಯಕ್ಷರಾಗಿ ಸುಜಯ್ ಶೆಟ್ಟಿ ಬಾರ್ದಜೆ, ಕಾರ್ಯದರ್ಶಿಯಾಗಿ ಪ್ರವೀಣ್ ಬಂಗೇರ ಮಂಗತ್ತ್ಯಾರು, ಜೊತೆ ಕಾರ್ಯದರ್ಶಿಯಾಗಿ ರೋಹಿತ್ ಗೌಡ ಬೊಳ್ಳಾಜೆ, ಕೋಶಾಧಿಕಾರಿಯಾಗಿ ಸಂದೇಶ್ ಶೆಟ್ಟಿ ಬಾರ್ದಜೆ ಇವರು ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಗೆಜ್ಜೆಗಿರಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಗೌರವ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!