ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು ಕೃಷಿಕರ ಸಹಕಾರಿ ಸಂಘದ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಆಯ್ಕೆ

ಬೆಳ್ತಂಗಡಿ- ಮಂಗಳೂರು ಕೃಷಿಕರ ಸಹಕಾರಿ ಸಂಘ (ಮಾಸ್ ಲಿಮಿಟೆಡ್) ಇದರ ಆಡಳಿತ ಮಂಡಳಿಯ ಬೆಳ್ತಂಗಡಿ ತಾಲೂಕಿನ ಎ ವರ್ಗದ ತೆರವಾದ ಸ್ಥಾನಕ್ಕೆ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಅವರನ್ನು ಆಯ್ಕೆಯಾಗಿದ್ದಾರೆ.

ಬಾಲಕೃಷ್ಣ ಗೌಡ ಪ್ರಸ್ತುತ ಉಜಿರೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ, ಉಜಿರೆ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾಗಿ, ಉಜಿರೆ ರಬ್ಬರ್ ಸೊಸೈಟಿಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಮಲ್ಟಿ ರಬ್ ಟೆಕ್ ಸೊಸೈಟಿಯ ಮಾಜಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

Related posts

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಧಾತ್ರಿ ಪಿ ನಾಲ್ಕೂರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya
error: Content is protected !!