30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನ ಮಿತ್ತಬಾಗಿಲು ಇದರ 2025-28ನೇ ಸಾಲಿನ ವ್ಯವಸ್ಥಾಪನಾ ಸಮಿತಿಯನ್ನು ಇತ್ತೀಚೆಗೆ ರಚಿಸಲಾಗಿದ್ದು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ ಆಯ್ಕೆಯಾಗಿದ್ದಾರೆ.

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಬಿ.ಕೆ ಧನಂಜಯ ರಾವ್ ಎಚ್, ವಾಸುದೇವ ರಾವ್ ಕುಕ್ಕಾವು, ಕೆ. ಸುಬ್ರಹ್ಮಣ್ಯ ಕೊಲ್ಲಿಪಾಲು, ಸುದರ್ಶನ ಬಂಗೇರ ಕಡಿರುದ್ಯಾವರ, ಯು.ಗೋಪಾಲಕೃಷ್ಣ ಗೌಡ ವಳಂಬ್ರ, ವಸಂತ ನಾಯ್ಕ ನೂಜಿ, ಶ್ರೀಮತಿ ಲಾವಣ್ಯ ಕಡಿರುದ್ಯಾವರ, ಶ್ರೀಮತಿ ಸುಪ್ರಿಯಾ ಕಡಿರುದ್ಯಾವರ ಆಯ್ಕೆಯಾಗಿದ್ದಾರೆ.

Related posts

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘ: 29ನೇ ವರ್ಷದ ವಾರ್ಷಿಕೋತ್ಸವ-ಸತ್ಯನಾರಾಯಣ ಪೂಜೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

Suddi Udaya

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಕಳೆಂಜ ಗೋ ಶಾಲೆಗೆ ರೂ.33050 ದೇಣಿಗೆ ಹಸ್ತಾಂತರ

Suddi Udaya

ನಡ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!